ಪ್ರಧಾನ ಮಂತ್ರಿ "ಉಜ್ವಲ" ಯೋಜನೆ ಎಂದರೇನು?
ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಮಹಿಳೆಯರಿಗೆ "ಉಜ್ವಲ" ಯೋಜನೆಯನ್ನು ಕೊಡಮಾಡಿದ್ದಾರೆ. 2019 ರೊಳಗೆ 5 ಕೋಟಿ ಕುಟುಂಬಗಳು ಯೋಜನೆಯ ಲಾಭ ಪಡೆದುಕೊಳ್ಳಲಿವೆ ಎಂದು ತಿಳಿಸಿದ್ದಾರೆ.
ಬಡತನ ರೇಖೆಗಿಂತ ಕೆಳಗೆ ಇರುವವರನ್ನು ಗಮನದಲ್ಲಿ ಇರಿಸಿಕೊಂಡು ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಯೋಜನೆ ಕುಟುಂಬದ ವೆಚ್ಚವನ್ನು ಕಡಿಮೆ ಮಾಡುವುದು ಅಲ್ಲದೇ ಮಹಿಳೆಯರ ಆರೋಗ್ಯ ಸುಧಾರಣೆಯಲ್ಲಿ ಮಹತ್ತರ ಪಾತ್ರ ನಿರ್ವಹಣೆ ಮಾಡಲಿದೆ. ಜನಧನ ಖಾತೆಯ ಆಧಾರಲ್ಲಿ ಕುಟುಂಬದ ಮಹಿಳೆ ಸಬ್ಸಿಡಿ ಪಡೆದುಕೊಳ್ಳಲಿದ್ದಾಳೆ.[ನಮ್ಮ ಮೆಟ್ರೋ ಸುರಂಗ ಮಾರ್ಗದ ವಿಶೇಷಗಳು]

ಯೋಜನೆಯ ಲಾಭಗಳು ಏನು?
* ದೇಶದ ಎಲ್ಲ ನಾಗರಿಕರಿಗೂ ಎಲ್ ಪಿಜಿ ಸಂಪರ್ಕ ಸಿಕ್ಕಿದಂತೆ ಆಗುತ್ತದೆ.
* ಮಹಿಳೆಯರ ಆರೋಗ್ಯ ಸೂಧಾರಣೆಯಲ್ಲಿ ಪ್ರಮುಖ ಪಾತ್ರ
* ಮಾಲಿನ್ಯ ನಿಯಂತ್ರಣ
* ಅಡುಗೆ ಮಾಡಲು ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಕಡಿತ
* ಗ್ರಾಮೀಣ ಯುವಕರಿಗೆ ಹೊಸ ಉದ್ಯೋಗ ಅವಕಾಶ[ದುಬಾರಿ ವಜ್ರ 'ಕೊಹಿನೂರು' ಏನಿದರ ತಕರಾರು]
* ಬಿಪಿಎಲ್ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ 1600 ರು. ಆಡಳಿತಾತ್ಮಕ ಸಹಾಯ ಧನವನ್ನು ಕೇಂದ್ರ ಸರ್ಕಾರ ನೀಡಲಿದೆ.
* ಬಿಪಿಎಲ್ ಫಲಾನುಭವಿಗಳಿಗೆ ಉಚಿತ ಸಿಲಿಂಡರ್ ನೀಡಿಕೆ ಇಲ್ಲ.
* ಸಾಮಾನ್ಯ ಗ್ರಾಹಕರಂತೆ ಬಿಪಿಎಲ್ ಕುಟುಂಬದವರು ಸಿಲಿಂಡರ್ ಖರೀದಿ ಮಾಡಿಕೊಳ್ಳಬೇಕಾಗುತ್ತದೆ.
* 1.5 ಕೋಟಿ ಕುಟುಂಬಗಳಿಗೆ ಉಚಿತ ಸಂಪರ್ಕ ನೀಡುವ ಗುರುಯನ್ನು ಈ ವರ್ಷ ಹೊಂದಲಾಗಿದೆ.
* ಉಳ್ಳವರು ತ್ಯಜಿಸಿದ ಎಲ್ ಪಿಜಿ ಸಬ್ಸಿಡಿಯನ್ನು ಬಳಸಿಕೊಂಡು ಕೇಂದ್ರ ಸರ್ಕಾರ ಯೋಜನೆಯನ್ನು ಕಾರ್ಯರೂಪಕ್ಕೆ ಇಳಿಸಿದೆ.
* ನರೇಂದ್ರ ಮೋದಿ ಅವರ ಮಾತಿಗೆ ಬೆಲೆ ನೀಡಿ 1.13 ಕೋಟಿ ಜನ ಎಲ್ ಪಿಜಿ ಸಬ್ಸಡಿ ತ್ಯಜಿಸಿದ್ದರು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
India LPG Supply: ಭಾರತಕ್ಕೆ ಎಲ್ಲಿಂದ ಹೇಗೆ ಬರುತ್ತೆ ಎಲ್ಪಿಜಿ? ಉತ್ಪಾದನೆಯಿಂದ ವಿತರಣೆಯವರೆಗೆ ಸರಪಳಿಯ ಸಂಪೂರ್ಣ ಮಾಹಿತಿ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ದೇಶದ ಆದ್ಯತೆ ವಲಯಗಳಿಗೆ ಅನಿಲ ಪೂರೈಕೆಗೆ ರಿಲಯನ್ಸ್ ನಿಂದ ಗರಿಷ್ಠ ಉತ್ಪಾದನೆ -
ಹೋಟೆಲ್ ಬಂದ್ ಭೀತಿ, ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಗ್ಯಾಸ್ ಇಲ್ಲದೆ ಪರದಾಟ... LPG Shortage -
LPG Gas Crisis: ಯುದ್ಧ ಪರಿಣಾಮ: ಬೆಂಗಳೂರಿನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ, ಹೋಟೆಲ್, ಪಿಜಿಗಳಲ್ಲಿ ಮೆನು ಚೇಂಜ್ -
ಗ್ಯಾಸ್ ಸಿಲಿಂಡರ್ ಇಲ್ಲದೆ ಮದುವೆಗೂ ಎದುರಾಯ್ತು ಸಮಸ್ಯೆ, ಗಂಡಿನ ಮನೆಯವರ ಒದ್ದಾಟ... LPG Shortage -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ











Click it and Unblock the Notifications