ಧರ್ಮ ಬೋಧಕ ಝಕೀರ್ ನಾಯ್ಕ್ ಮುಂಬೈಗೆ ಬರ್ತಾ ಇಲ್ಲ!
ಮುಂಬೈ, ಜುಲೈ 11: ಇಸ್ಲಾಂ ಧರ್ಮ ಬೋಧಕ, ಪೀಸ್ ಟಿವಿ ಮಾಲೀಕ ಝಕೀರ್ ನಾಯ್ಕ್ ಸದ್ಯಕ್ಕೆ ಭಾರತಕ್ಕೆ ಬರುತ್ತಿಲ್ಲ. ಸೌದಿ ಅರೇಬಿಯಾದಿಂದ ಮುಂಬೈಗೆ ಸೋಮವಾರ ಬರಬೇಕಿದ್ದ ಝಕೀರ್ ನಾಯ್ಕ್ ತನ್ನ ಮಾರ್ಗ ಬದಲಾಯಿಸಿ ಆಫ್ರಿಕಾಕ್ಕೆ ತೆರಳುತ್ತಿದ್ದಾರೆಎಂದು ತಿಳಿದು ಬಂದಿದೆ.
ಝಕೀರ್ ನಾಯ್ಕ್ ಒಡೆತನದ 'ಪೀಸ್ ಟಿವಿ ಬಾಂಗ್ಲಾ' ವಾಹಿನಿ ಮೇಲೆ ಬಾಂಗ್ಲಾದೇಶ ಸರ್ಕಾರ ಭಾನುವಾರ ನಿಷೇಧ ಹೇರಿದ್ದನ್ನು ಇಲ್ಲಿ ಸ್ಮರಿಸಬಹುದು. ಮುಂಬೈ ಮೂಲದ ಧರ್ಮ ಪ್ರಚಾರಕ ಝಕೀರ್ ನಾಯ್ಕ್ ಅವರ ಭಾಷದಲ್ಲಿ ಪ್ರಚೋದನಕಾರಿ ಅಂಶಗಳಿವೆ ಎಂಬ ಕಾರಣಕ್ಕೆ ನಾಯ್ಕ್ ಬಂಧನಕ್ಕೆ ಶಿವಸೇನೆ ಆಗ್ರಹಿಸಿತ್ತು.

ಇತ್ತೀಚೆಗೆ ಢಾಕಾದ ರೆಸ್ಟೋರೆಂಟ್ವೊಂದರಲ್ಲಿ ಜುಲೈ ಒಂದರಂದು ಬಾಂಗ್ಲಾದ ಉಗ್ರರು ವಿದೇಶಿಯರೂ ಸೇರಿದಂತೆ 22 ಮಂದಿಯನ್ನು ಹತ್ಯೆಗೈದ ಘಟನೆಗೆ ಝಕೀರ್ ಅವರ ಭಾಷಣದ ಪ್ರಚೋದನೆಯಿತ್ತು ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸ್ಪಷ್ಟನೆ ನೀಡಲು ಮಂಗಳವಾರದಂದು ಮುಂಬೈನಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು.
ಆದರೆ, ಈಗ ಮುಂಬೈ ಬದಲಿಗೆ ಆಫ್ರಿಕಾ ದೇಶಕ್ಕೆ ತೆರಳುತ್ತಿರುವ ನಾಯ್ಕ್ ಅಲ್ಲಿಂದಲೇ ಸ್ಕೈಪ್(Skype) ಮೂಲಕ ವಿಡಿಯೋ ಭಾಷಣ ಮಾಡಿ ಸ್ಪಷ್ಟನೆ ನೀಡಲಿದ್ದಾರೆ.ಇನ್ನೂ ಎರಡು ಮೂರು ವಾರಗಳ ಕಾಲ ಭಾರತಕ್ಕೆ ಹಿಂತಿರುಗುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ. (ಪಿಟಿಐ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications