ಮೆದುಳಿನ ಆಘಾತಕ್ಕೊಳಗಾದ ಅಮೆರಿಕ ಯೋಧರ ಸಂಖ್ಯೆ 110 ಕ್ಕೆ ಏರಿಕೆ
ವಾಷಿಂಗ್ಟನ್, ಫೆಬ್ರವರಿ 22: ಇರಾನ್ನಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯ ಬಳಿಕ ಮೆದುಳಿದನ ಆಘಾತಕ್ಕೊಳ್ಳಗಾದ ಅಮೆರಿಕ ಯೋಧರ ಸಂಖ್ಯೆ 110ಕ್ಕೇರಿದೆ.
ಇದುವರೆಗೆ 110 ಭದ್ರತಾ ಸಿಬ್ಬಂದಿಗೆ ಲಘು ಟಿಬಿಐ ರೋಗವಿರುವುದು ದೃಢಪಟ್ಟಿದೆ. ನಿನ್ನೆ ವರದಿಯಾದ ಸಂಖ್ಯೆಗಿಂತ ಇಂದು ಒಬ್ಬ ಯೋಧ ಹೆಚ್ಚಾಗಿ ಸೇರ್ಪಡೆಯಾಗಿದ್ದಾರೆ. ಟಿಬಿಐ ರೋಗನಿರ್ಣಯ ಮಾಡಲಾಗಿರುವ ಯೋಧರ ಪೈಕಿ 77 ಮಂದಿ ಸದ್ಯ ಕರ್ತವ್ಯಕ್ಕೆ ಮರಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಫೆ 10 ರಂದು, ಪೆಂಟಗನ್ ಬಿಡುಗಡೆ ಮಾಡಿದ ಪ್ರಕಟಣೆಯಂತೆ ಟಿಬಿಐ ರೋಗನಿರ್ಣಯ ಮಾಡಿದ ಅಮೆರಿಕ ಯೋಧರ ಸಂಖ್ಯೆ 109ನಷ್ಟಿತ್ತು. ಇದು ಜನವರಿ ಅಂತ್ಯದ ವರದಿಗೆ ಹೋಲಿಸಿದರೆ 45 ರಷ್ಟು ಹೆಚ್ಚಾಗಿದೆ.

ಜನವರಿ 8 ರಂದು ಇರಾನ್ ಕ್ಷಿಪಣಿ ದಾಳಿ ನಡೆಸಿ ಅಮೆರಿಕದ 80 ಸೈನಿಕರನ್ನು ಹತ್ಯೆ ಮಾಡಿತ್ತು. ಈ ಸಂಬಂಧ ಇರಾನ್ ಸರ್ಕಾರಿ ಮಾಧ್ಯಮ, ಖಂಡಾಂತರ ಕ್ಷಿಪಣಿ ದಾಳಿ ಮಾಡಿ ಇರಾಕ್ನಲ್ಲಿದ್ದ ಅಮೆರಿಕ ಸೈನಿಕರನ್ನು ಗುರಿಯಾಗಿಸಿ ದಾಳಿ ನಡೆಸಿದೆ. ನಮ್ಮ ದಾಳಿಯಲ್ಲಿ 80 'ಅಮೆರಿಕ ಉಗ್ರರು' ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿತ್ತು.
ಇರಾನ್ ಅಮೆರಿಕ ತನ್ನ ವೈರಿ ಎಂದು ಈಗಾಗಲೇ ಹೇಳಿಕೊಂಡಿದ್ದು ಉಗ್ರರ ನಾಡು ಎಂದು ಕರೆಯುತ್ತಿದೆ. ಅಮೆರಿಕದ ಸೈನಿಕರನ್ನು ಉಗ್ರಗಾಮಿಗಳಿಗೆ ಹೋಲಿಕೆ ಮಾಡುತ್ತಿದೆ.
ತನ್ನ ಸೇನಾ ಕಮಾಂಡರ್ ಖಾಸಿಂ ಸುಲೇಮಾನಿ ಹತ್ಯೆ ಪ್ರತೀಕಾರ ತೀರಿಸುತ್ತೇವೆ ಎಂದು ಇರಾನ್ ಹೇಳಿತ್ತು. ಅದರಂತೆ ಈಗ ಈ ದಾಳಿ ನಡೆಸಿದ್ದೇವೆ ಎಂದು ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದೆ.
ಒಟ್ಟು 15 ಕ್ಷಿಪಣಿಗಳನ್ನು ಇರಾನ್ ಅಮೆರಿಕ ಸೇನೆಯ ಮೇಲೆ ಹಾರಿಸಿದೆ. ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ನಮ್ಮ ಕ್ಷಿಪಣಿಯನ್ನು ಅಮೆರಿಕ ಹೊಡೆದು ಹಾಕಿಲ್ಲ ಎಂದು ಇರಾನ್ ಸರ್ಕಾರಿ ಮಾಧ್ಯಮ ಹೇಳಿಕೊಂಡಿತ್ತು.
-
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
ಇರಾನ್ ನಾಯಕರೊಂದಿಗೆ ಸಂಪರ್ಕಕ್ಕೆ ಯತ್ನ: ಭಾರತದ ಈ ಕ್ರಮಕ್ಕೆ ಇರಾನ್ ಧನ್ಯವಾದ ಹೇಳಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ರಷ್ಯಾ ವಿರುದ್ಧ ರೊಚ್ಚಿಗೆದ್ದ ಅಮೆರಿಕ ನಾಯಕರು, ಕಾರಣ ತಿಳಿಯಿರಿ | Operation Roaring Lion -
ಬಿತ್ತು.. ಬಿತ್ತು.. ಕ್ಷಿಪಣಿಗಳ ರಾಶಿ ಅರಬ್ ದೇಶಗಳ ಮೇಲೆ ಮತ್ತೆ ಬಿತ್ತು | Operation Roaring Lion -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್











Click it and Unblock the Notifications