ಈಜಲು ಹೋಗಿದ್ದ 23 ವರ್ಷದ ಯುವಕನನ್ನು ಕೊಂದ ಶಾರ್ಕ್
ದೆಹಲಿ, ಏಪ್ರಿಲ್ 7: ಸ್ನೇಹಿತರ ಜೊತೆ ಈಜಲು ಹೋಗಿದ್ದ 23 ವರ್ಷದ ಯುವಕನನ್ನು ಶಾರ್ಕ್ ಕೊಂದಿರುವ ಘಟನೆ ಪೂರ್ವ ಆಸ್ಟ್ರೇಲಿಯದಲ್ಲಿ ನಡೆದಿದೆ.
Recommended Video
ಪೂರ್ವ ಆಸ್ಟ್ರೇಲಿಯಾದ ಗ್ರೇಟ್ ಬ್ಯಾರಿಯರ್ ರೀಫ್ ಐಸ್ಲ್ಯಾಂಡ್ನಲ್ಲಿ ಸ್ನೇಹಿತರ ಗುಂಪು ಈಜಲು ತೆರಳಿದ್ದರು. ಸೋಮವಾರ ಸಂಜೆ ಸುಮಾರು 5.30 ಸಮಯಕ್ಕೆ ಶಾರ್ಕ್ ಅವರ ಮೇಲೆ ಅಟ್ಯಾಕ್ ಮಾಡಿದೆ. ಈ ಘಟನೆಯಲ್ಲಿ ಒಬ್ಬ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾರ್ಕ್ ದಾಳಿಯ ಬಳಿಕ ಆ ಯುವಕ ತೀವ್ರವಾಗಿ ಗಾಯಗೊಂಡಿದ್ದ. ಕೈ, ಕಾಲು ಹಾಗೂ ತೋಳಿಗೆ ಬಲವಾಗಿ ಪೆಟ್ಟು ಬಿದ್ದಿತ್ತು. ಅಲ್ಲಿಂದ ಕ್ವೀನ್ಸ್ ಲ್ಯಾಂಡ್ನ ಖಾಸಗಿ ಆಸ್ಪತ್ರೆಗೆ ಆತನನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದರು. ಬಲವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾನೆ.

ಕಳೆದ ಎರಡು ವರ್ಷಗಳ ಇತಿಹಾಸ ನೋಡಿದ್ರೆ ಪ್ರವಾಸಿ ಸ್ಥಳಗಳಲ್ಲಿ ಶಾರ್ಕ್ ದಾಳಿ ಮಾಡಿರುವ ಬಗ್ಗೆ ಸರಣಿ ಘಟನೆಗಳಿವೆ. 2019, ನವೆಂಬರ್ ತಿಂಗಳಲ್ಲಿ ಲಂಡನ್ನ ರೀಯೂನಿಯನ್ ಐಲ್ಯಾಂಡ್ನಲ್ಲಿ ಸ್ನಾರ್ಕೆಲಿಂಗ್ ಮಾಡುತ್ತಿದ್ದ ದಂಪತಿ ಮೇಲೆ ಶಾರ್ಕ್ ದಾಳಿ ಮಾಡಿತ್ತು. ಈ ಘಟನೆಯಲ್ಲಿ 40 ವರ್ಷದ ವ್ಯಕ್ತಿಗೆ ಶಾರ್ಕ್ಗೆ ಆಹಾರವಾಗಿದ್ದರು.
ಅಂದ್ಹಾಗೆ, ಈ ಪ್ರದೇಶದಲ್ಲಿ ಯಾವುದೇ ಅಪಾಯಕಾರಿ ಜಲಚರಗಳು ಇಲ್ಲ. ಹೀಗಾಗಿ ಈಜಾಡಲು ಸುರಕ್ಷಿತ ಎಂದು ಅಧಿಕಾರಿಗಳು ಪ್ರವಾಸಿಗರಿಗೆ ಅವಕಾಶ ನೀಡಿದ್ದರು. ಆದರೂ ಅಲ್ಲಿ ಶಾರ್ಕ್ ಕಾಣಿಸಿಕೊಂಡಿದ್ದು ಅಚ್ಚರಿ ತಂದಿತ್ತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications