ನೊಬೆಲ್ ಪ್ರಶಸ್ತಿ ಹಂಚಿಕೊಂಡ 3 ಸಂಶೋಧಕರು
ಸ್ಟಾಕ್ ಹೋಮ್, ಅಕ್ಟೋಬರ್, 05 : ಐರೀಷ್ ನ ವಿಲಿಯಮ್ ಚಾಪೆಲ್, ಚೀನಾದ ತುಯೂಯು ಮತ್ತು ಜಪಾನಿನ ಸತೋಷಿ ಒಮುರಾ ಈ ಮೂವರಿಗೆ ವೈದ್ಯ ವಿಜ್ಞಾನದಲ್ಲಿ 2015ನೇ ಸಾಲಿನ ನೊಬೆಲ್ ಪುರಸ್ಕಾರ ಲಭಿಸಿದೆ.
ಸ್ವೀಡನ್ ನ ಕೆರೊಲಿನಸ್ಕಾ ಸಂಸ್ಥೆಯು ಅಕ್ಟೋಬರ್ 5ರ ಸೋಮವಾರ ದಂದು ಏರ್ಪಡಿಸಿದ್ದ ಸಮಾರಂಭದಲ್ಲಿ ನೊಬೆಲ್ ಪ್ರಶಸ್ತಿ ವಿಜೇತರನ್ನು ಘೋಷಿಸಲಾಯಿತು. ಮೂವರು ಈ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.[ಮೆದುಳಿನ 'ಜಿಪಿಎಸ್ ' ಶೋಧಕರಿಗೆ ವೈದ್ಯ ನೊಬೆಲ್ ]

ಚೀನಾದ ತುಯೂಯು ಇವರು ಮಲೇರಿಯಾ ರೋಗ ನಿವಾರಣೆಯ ಚಿಕಿತ್ಸೆ ಕುರಿತಾಗಿ ಸಂಶೋಧನೆ ಕೈಗೊಂಡಿದ್ದಕ್ಕಾಗಿ ಪ್ರಶಸ್ತಿ ಪಡೆದಿದ್ದಾರೆ. ಚಾಪೆಲ್ ಹಾಗೂ ಸತೋಷಿ ಒಮುರಾ 'ಅವೆರ್ ಮೆಕಟಿನ್' ಎಂಬ ಹೊಸ ಔಷಧಿ ಕಂಡು ಹಿಡಿದಿದ್ದರಿಂದ ಈ ಪುರಸ್ಕಾರ ದೊರೆತಿದೆ.
ಕಳೆದ ಬಾರಿ ವೈದ್ಯ ವಿಜ್ಞಾನದಲ್ಲಿ ಬ್ರಿಟನ್ ಅಮೆರಿಕಾ ಮೂಲದ ಸಂಶೋಧಕ ಜಾನ್ ಒ ಕೀಫ್, ನಾರ್ವೆ ಮೂಲದ ದಂಪತಿ ಮೋಜರ್ ಹಾಗೂ ಮೇ- ಬ್ರೀಟ್ ಮೋಜರ್ ಅವರು ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದರು.
ನೊಬೆಲ್ ಶಾಂತಿ ಪ್ರಶಸ್ತಿಯನ್ನು ಕಳೆದ ವರ್ಷ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ್ತಿ ಪಾಕಿಸ್ತಾನದ ಯೂಸೂಫ್ ಮಲಾಲ ಹಾಗೂ ಭಾರತದ ಮಕ್ಕಳ ಹಕ್ಕುಗಳ ಆಂದೋಲನಕಾರ ಕೈಲಾಶ್ ಸತ್ಯಾರ್ಥಿ ಪಡೆದುಕೊಂಡಿದ್ದರು.
LIVE STREAM Announcement of the 2015 #NobelPrize #Medicine – join the excitement in Stockholm! https://t.co/HHbVGAdwSi
— The Nobel Prize (@NobelPrize) October 5, 2015 -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications