ಕೊಲಂಬಿಯಾ ರಾಜಧಾನಿ ಬಗೋಟಾದಲ್ಲಿ ಕಾರ್ ಬಾಂಬ್ ಸ್ಫೋಟ, ಕನಿಷ್ಠ ಐವರ ಸಾವು
ಕೊಲಂಬಿಯಾ ರಾಜಧಾನಿ ಬಗೋಟಾದಲ್ಲಿನ ಪೊಲೀಸ್ ಅಕಾಡೆಮಿಯಲ್ಲಿ ಗುರುವಾರದಂದು ಕಾರ್ ಬಾಂಬ್ ಸ್ಫೋಟವಾಗಿ, ಕನಿಷ್ಠ ಐವರು ಮೃತಪಟ್ಟು, ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಬಗೋಟಾದ ಮೇಯರ್ ಮಾಹಿತಿ ನೀಡಿದ್ದಾರೆ.
ಜನರಲ್ ಸಂಟಾಂಡರ್ ಪೊಲೀಸ್ ಅಕಾಡೆಮಿಯ ಹೊರ ಭಾಗದ ಪರಿಸ್ಥಿತಿ ಉದ್ವಿಗ್ನವಾಗಿದೆ. ಮಾಮೂಲಿಯಾಗಿಯೇ ಹೆಚ್ಚಿನ ಭದ್ರತೆ ಇರುವ ಈ ಪ್ರದೇಶಕ್ಕೆ ಆಂಬುಲೆನ್ಸ್ ಗಳು ಹಾಗೂ ಹೆಲಿಕಾಪ್ಟರ್ ಗಳು ಧಾವಿಸುತ್ತಿವೆ. ದೊಡ್ಡ ಶಬ್ದ ಕೇಳಿಸಿತು. ಆ ನಂತರ ಎದುರಿನಲ್ಲಿನ ಕಟ್ಟಡದ ಕಿಟಕಿಯನ್ನು ಪುಡಿ ಮಾಡಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
#DelDía | ATENTADO EN COLOMBIA: Hay cinco muertos y diez heridos tras la explosión de un coche bomba en la Escuela de Cadetes de Policía General Santander, en el sur de Bogotá pic.twitter.com/mkZRAGR7vU
— XHVX- XEVX | Grupo VX (@XHVXTabasco) 17 January 2019
ಸಾಮಾಜಿಕ ಮಾಧ್ಯಮಗಳಲ್ಲಿ ಈ ಘಟನೆಯ ಚಿತ್ರಗಳು ಹರಿದಾಡುತ್ತಿದ್ದು, ಅಕಾಡೆಮಿಯ ಕ್ಯಾಂಪಸ್ ನೊಳಗೆ ಸ್ಫೋಟಗೊಂಡಿರುವ ವಾಹನದ ಸುತ್ತ ಅವಶೇಷಗಳು ಬಿದ್ದಿರುವುದು ಕಂಡುಬರುತ್ತಿದೆ. ಮೇಯರ್ ಎನ್ರಿಕ್ ಪೆನಲೊಸ ಹೇಳುವ ಪ್ರಕಾರ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ.

ನ್ಯಾಷನಲ್ ಲಿಬರೇಷನ್ ಆರ್ಮಿ ಎಡಪಂಥೀಯ ಕ್ರಾಂತಿಕಾರಿಗಳು ಪೊಲೀಸರನ್ನು ಗುರಿ ಮಾಡಿಕೊಂಡು ದಾಳಿಗೆ ಇಳಿದಿದ್ದಾರೆ. ಅಧ್ಯಕ್ಷ ಇವಾನ್ ದುಖೆ ವಿರುದ್ಧ ಅವರಿಗೆ ಆಕ್ರೋಶ ಇದ್ದು, ಶಾಂತಿ ಮಾತುಕತೆ ಹೇಗೆ ಆರಂಭಿಸಬೇಕು ಎಂಬ ಚಿಂತನೆ ನಡೆಯುತ್ತಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications