ಹಿಂದೂ ಮಹಾಸಾಗರದಲ್ಲಿ ಭೂಕಂಪ: ಆಸ್ಟ್ರೇಲಿಯಾಕ್ಕೆ ಸುನಾಮಿ ಭೀತಿ
ಪರ್ತ್,ಡಿಸೆಂಬರ್, 05: ಇತ್ತ ತಮಿಳುನಾಡಲ್ಲಿ ಮಳೆ ಲಕ್ಷಾಂತರ ಜನರನ್ನು ಬೀದಿಗೆ ತಂದಿದ್ದರೆ, ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಶನಿವಾರ ಮುಂಜಾನೆ 4.30ರ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 7.1 ಭೂಕಂಪ ದಾಖಲಾಗಿದ್ದು, ಆಸ್ಟ್ರೇಲಿಯಾ ಕರಾವಳಿ ಭಾಗಕ್ಕೆ ಸುನಾಮಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆಸ್ಟ್ರೇಲಿಯನ್ ಸುನಾಮಿ ಮಾಹಿತಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ. ಪರ್ತ್ನಿಂದ ಅಂದಾಜು 2,860 ಕಿಲೋ ಮೀಟರ್ ದೂರದಲ್ಲಿ ಕಂಪನ ಕೇಂದ್ರೀಕೃತವಾಗಿದ್ದು, ಸುಮಾರು 10 ಕಿಲೋ ಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಭೂವಿಜ್ಞಾನ ಸಮೀಕ್ಷಾ ಕೇಂದ್ರ ಮಾಹಿತಿ ನೀಡಿದೆ.[ನಡುಗಿದ ಹಿಂದೂಕುಷ್ ಪರ್ವತ, ಜಮ್ಮು ಕಾಶ್ಮೀರದಲ್ಲೂ ಭೂಕಂಪ]

ಕಳೆದ ತಿಂಗಳು ಹಿಂದುಕೂಷ್ ಪರ್ವತ ಭಾಗದಲ್ಲಿ ಸಂಭವಿಸಿದ್ದ ಭೂಕಂಪ ಅಪಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಭಾರೀ ಅನಾಹುತ ಮಾಡಿತ್ತು. ನೇಪಾಳದಲ್ಲಿ ಸಂಭವಿಸಿದ್ದ ಭೂಕಂಪ ಲಕ್ಷಾಂತರ ಜನರ ಪ್ರಾಣ ಬಲಿ ಪಡೆದಿತ್ತು. ಅಲ್ಲದೇ ಉತ್ತರ ಭಾರತ ಮತ್ತು ಅಂಡಮಾನ್ ನಿಕೋಬಾರ್ ದ್ವೀಪದಲ್ಲೂ ಕಳೆದ ತಿಂಗಳು ಸಣ್ಣ ಪ್ರಮಾಣದಲ್ಲಿ ಭೂಕಂಪ ಸಂಭವಿಸಿತ್ತು.[ಭೂಕಂಪದ ಅಸಲಿ ಕಾರಣ ಪತ್ತೆ ಹಚ್ಚಿದ ಮೌಲಾನಾ!]
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications