ಹಿಂದೂ ಮಹಾಸಾಗರದಲ್ಲಿ ಭೂಕಂಪ: ಆಸ್ಟ್ರೇಲಿಯಾಕ್ಕೆ ಸುನಾಮಿ ಭೀತಿ
ಪರ್ತ್,ಡಿಸೆಂಬರ್, 05: ಇತ್ತ ತಮಿಳುನಾಡಲ್ಲಿ ಮಳೆ ಲಕ್ಷಾಂತರ ಜನರನ್ನು ಬೀದಿಗೆ ತಂದಿದ್ದರೆ, ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಶನಿವಾರ ಮುಂಜಾನೆ 4.30ರ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 7.1 ಭೂಕಂಪ ದಾಖಲಾಗಿದ್ದು, ಆಸ್ಟ್ರೇಲಿಯಾ ಕರಾವಳಿ ಭಾಗಕ್ಕೆ ಸುನಾಮಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆಸ್ಟ್ರೇಲಿಯನ್ ಸುನಾಮಿ ಮಾಹಿತಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ. ಪರ್ತ್ನಿಂದ ಅಂದಾಜು 2,860 ಕಿಲೋ ಮೀಟರ್ ದೂರದಲ್ಲಿ ಕಂಪನ ಕೇಂದ್ರೀಕೃತವಾಗಿದ್ದು, ಸುಮಾರು 10 ಕಿಲೋ ಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಭೂವಿಜ್ಞಾನ ಸಮೀಕ್ಷಾ ಕೇಂದ್ರ ಮಾಹಿತಿ ನೀಡಿದೆ.[ನಡುಗಿದ ಹಿಂದೂಕುಷ್ ಪರ್ವತ, ಜಮ್ಮು ಕಾಶ್ಮೀರದಲ್ಲೂ ಭೂಕಂಪ]

ಕಳೆದ ತಿಂಗಳು ಹಿಂದುಕೂಷ್ ಪರ್ವತ ಭಾಗದಲ್ಲಿ ಸಂಭವಿಸಿದ್ದ ಭೂಕಂಪ ಅಪಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಭಾರೀ ಅನಾಹುತ ಮಾಡಿತ್ತು. ನೇಪಾಳದಲ್ಲಿ ಸಂಭವಿಸಿದ್ದ ಭೂಕಂಪ ಲಕ್ಷಾಂತರ ಜನರ ಪ್ರಾಣ ಬಲಿ ಪಡೆದಿತ್ತು. ಅಲ್ಲದೇ ಉತ್ತರ ಭಾರತ ಮತ್ತು ಅಂಡಮಾನ್ ನಿಕೋಬಾರ್ ದ್ವೀಪದಲ್ಲೂ ಕಳೆದ ತಿಂಗಳು ಸಣ್ಣ ಪ್ರಮಾಣದಲ್ಲಿ ಭೂಕಂಪ ಸಂಭವಿಸಿತ್ತು.[ಭೂಕಂಪದ ಅಸಲಿ ಕಾರಣ ಪತ್ತೆ ಹಚ್ಚಿದ ಮೌಲಾನಾ!]
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications