ಭಾರತದಿಂದ ಕಸಿದಿದ್ದ ಜಾಗವನ್ನು ಚೀನಾಕ್ಕೆ ಪರಭಾರೆ ಮಾಡಿತೇ ಪಾಕ್?
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಗಿಲ್ಜಿಟ್- ಬಾಲ್ಟಿಸ್ತಾನ್ ಪ್ರಾಂತ್ಯದಲ್ಲಿ ಚೀನಾಕ್ಕೆ ಪರಭಾರೆ ಮಾಡಿರುವ ಪಾಕಿಸ್ತಾನ. ಈ ಪ್ರಾಂತ್ಯದಲ್ಲಿ ಚೀನಾ ಕಂಪನಿಗಳ ಹಾಗೂ ಚೀನಾ ಸೈನಿಕರ ಓಡಾಟದಿಂದಾಗಿ ಅಲ್ಲಿನ ಜನರಿಗೆ ಹೆಚ್ಚಿದ ಆತಂಕ.
ನವದಹೆಲಿ, ಜೂನ್ 6: ಸುಮಾರು 70 ವರ್ಷಗಳ ಹಿಂದೆ ಭಾರತದಿಂದ ಕಸಿದುಕೊಂಡಿದ್ದ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಪ್ರಮುಖ ಭಾಗವಾಗಿದ್ದ ಗಿಲ್ಜಿಟ್-ಬಾಲ್ಟಿಸ್ತಾನ್ ನ ಪ್ರಾಂತ್ಯವನ್ನು ಈಗ ಚೀನಾಕ್ಕೆ ಪರಭಾರೆ ಮಾಡಲು ಪಾಕಿಸ್ತಾನ ಮುಂದಾಗಿದೆ.
ಪಾಕಿಸ್ತಾನದ ಈ ನಡೆಯನ್ನು ವಿರೋಧಿಸಿರುವ ಅಲ್ಲಿನ ಜನರು, ಇದೀಗ ಪಾಕಿಸ್ತಾನ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಬಗ್ಗೆ ಪಾಕಿಸ್ತಾನ ಯಾವುದೇ ಘೋಷಣೆ ಮಾಡಿಲ್ಲ.[ತೆಲಂಗಾಣ: ಶಿವಲಿಂಗ ಹುಡುಕಲು ಹೈವೇ ಅಗೆದು ಹಾಳುಗೆಡವಿದ ಜನ]

ಗಿಲ್ಜಿಟ್- ಬಾಲ್ಟಿಸ್ತಾನ್ ನ ಪ್ರಾಂತ್ಯದ ಭೂಮಿಯನ್ನು ಚೀನಾಕ್ಕೆ ಪರಭಾರೆ ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿ ಈಗ ಚೀನಾದ ಕೆಲ ಕಂಪನಿಗಳು ತಮ್ಮ ಕಾರ್ಖಾನೆಗಳನ್ನು ನಿರ್ಮಿಸಲು ಈ ಪ್ರದೇಶದಲ್ಲಿ ಸ್ಥಳ ಗುರುತು ಹಾಕಲು ಆರಂಭಿಸಿವೆ. ಈ ಪ್ರದೇಶವನ್ನು ಉದ್ದೇಶಿತ ಚೀನಾ-ಪಾಕಿಸ್ತಾನ ವಾಣಿಜ್ಯ ಕಾರಿಡಾರ್ (ಸಿಪಿಇಸಿ) ಈ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.[ಕೊನೆಗೂ ಬಿಡುಗಡೆ ಡೇಟ್ ಪಡೆದ 'ಲಿಪ್ ಸ್ಟಿಕ್ ಅಂಡರ್ ಮೈ ಬುರ್ಕಾ']
ಅಲ್ಲದೆ, ಚೀನಾದ ಸೇನೆಯು ಈ ಪ್ರಾಂತ್ಯಗಳಲ್ಲಿ ಕವಾಯಿತು ಆರಂಭಿಸಿರುವುದು ಈ ಪ್ರದೇಶವನ್ನು ಚೀನಾ ಆಕ್ರಮಿಸುತ್ತಿರುವುದರ ಸ್ಪಷ್ಟ ಕುರುಹು ಎಂದು ಅಲ್ಲಿನ ಜನರು ಹೇಳಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications