30 ಪ್ಲಾಸ್ಟಿಕ್ ಬ್ಯಾಗುಗಳನ್ನು ತಿಂದು ಅಸುನೀಗಿದ ತಿಮಿಂಗಿಲ
ಮರಣೋತ್ತರ ಪರೀಕ್ಷೆ ವೇಳೆ ತಿಮಿಂಗಿಲದ ಹೊಟ್ಟೆಯಲ್ಲಿ ಸುಮಾರು 30 ಪ್ಲಾಸ್ಟಿಕ್ ಬ್ಯಾಗ್ ಗಳು ಪತ್ತೆಯಾಗಿದ್ದು, ಇದೇ ಅದರ ಸಾವಿಗೆ ಕಾರಣವಾಗಿದೆಯೆಂದು ಸಂಶೋಧಕರು ತಿಳಿಸಿದ್ದಾರೆ.
ಒಸ್ಲೊ (ನಾರ್ವೆ): ಪ್ಲಾಸ್ಟಿಕ್ ನಿಷೇಧದ ಕೂಗು ಕೇವಲ ನಮ್ಮಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದೆ. ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಪ್ಲಾಸ್ಟಿಕ್ , ಮುಗ್ಧ ಹಾಗೂ ಮೂಕ ಪ್ರಾಣಿಗಳ ಜೀವವನ್ನು ಬಲಿತೆಗೆದುಕೊಳ್ಳುತ್ತಿವೆ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ.
ನಾರ್ವೆಯ ಪಶ್ಚಿಮ ಭಾಗ ಕರಾವಳಿಯ ಸಮುದ್ರ ತೀರದಲ್ಲಿ ಎರಡು ದಿನಗಳ ಹಿಂದೆ ದೈತ್ಯ ತಿಮಿಂಗಿಲವೊಂದು ಸತ್ತು ಬಿದ್ದಿತ್ತು. ಸಂಶೋಧನಾಕಾರರು ಅದನ್ನು ಕೊಂಡೊಯ್ದು ಅದರ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಪರೀಕ್ಷೆ ವೇಳೆ ಅದರ ಹೊಟ್ಟೆಯಲ್ಲಿ ಸುಮಾರು 30 ಪ್ಲಾಸ್ಟಿಕ್ ಬ್ಯಾಗ್ ಗಳು ಪತ್ತೆಯಾಗಿವೆ. ಇಷ್ಟು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಅರಿಯದೇ ನುಂಗಿರುವ ಈ ತಿಮಿಂಗಿಲ ಸಾಯುವ ವೇಳೆ ಸಹಿಲಸಾಧ್ಯವಾದ ಹೊಟ್ಟೆನೋವಿನಿಂದ ಬಳಲಿ ಸಾವನ್ನಪ್ಪಿರಬಹುದು ಎಂದು ಸಂಶೋಧನಾಕಾರರು ಊಹಿಸಿದ್ದಾರೆ.
ಹೊಟ್ಟೆಯ ಜಠರದಲ್ಲಿ ಪಚನವಾಗದ ಈ ಪ್ಲಾಸ್ಟಿಕ ಬ್ಯಾಗುಗಳು, ಅಲ್ಲಿಂದ ಕರುಳನ್ನು ಪ್ರವೇಶಿಸಿ ಅಲ್ಲಿ ಒಂದಕ್ಕೊಂದು ಬೆಸೆದುಕೊಂಡು ಹಗ್ಗದ ರೂಪದಲ್ಲಿ ಇಡೀ ಕರುಳಿನ ತುಂಬೆಲ್ಲಾ ಆವರಿಸಿಕೊಂಡಿವೆ. ಇದರಿಂದ ತಿಮಿಂಗಿಲವು ತಿಂದ ಇನ್ಯಾವ ಆಹಾರವೂ ಕರುಳನ್ನು ಪ್ರವೇಶಿಸಲು ಈ ಪ್ಲಾಸ್ಟಿಕ್ ಅನುವು ಮಾಡಿಲ್ಲ. ಇದಲ್ಲದೆ, ತೀವ್ರವಾದ ಹೊಟ್ಟೆ ನೋವಿನಿಂದ ಈ ತಿಮಿಂಗಿಲ ಸಾವನ್ನಪ್ಪಿದೆ ಎಂದು ಸಂಶೋಧನಾಕಾರರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications