'ಡಿಜಿಟಲ್ ತೆರಿಗೆ ವ್ಯವಸ್ಥೆಗೆ ಜಿಎಸ್ಟಿ, ಆಧಾರ್ ಭದ್ರ ಅಡಿಪಾಯ'
ಲಂಡನ್, ಜೂನ್ 20: ಲಂಡನ್ ನಲ್ಲಿ ನಡೆಯುತ್ತಿರುವ ಯುಕೆ-ಇಂಡಿಯಾ ಲೀಡರ್ ಶಿಪ್ ಕಾನ್ಕ್ಲೇವ್ ನಲ್ಲಿ ಮಾತನಾಡಿದ ಇನ್ಫೋಸಿಸ್ ಅಧ್ಯಕ್ಷ ಮೋಹಿತ್ ಜೋಶಿ, ಭಾರತ ಮತ್ತಷ್ಟು ದೊಡ್ಡ ಸವಾಲುಗಳನ್ನು ಸ್ವೀಕರಿಸಬೇಕು ಎಂದಿದ್ದಾರೆ.
ಇದೇ ವೇಳೆ ಅವರು, ದೇಶದ ಡಿಜಿಟಲ್ ತೆರಿಗೆ ವ್ಯವಸ್ಥೆಗೆ ಆಧಾರ್, ಯುಐಪಿ ಮತ್ತು ಜಿಎಸ್ಟಿ ಭದ್ರ ಅಡಿಪಾಯವಾಗಿದೆ ಎಂದು ವಿಶ್ಲೇಷಿಸಿದರು.
"ಭಾರತ ಮತ್ತಷ್ಟು ದೊಡ್ಡ ಸವಾಲು ಸ್ವೀಕರಿಸುವ ಅಗತ್ಯವಿದೆ. ಎಐ, ಆಟೋಮೊಬೈಲ್ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಭವಿಷ್ಯದ ಅವಕಾಶಗಳಿದ್ದು ಬ್ರಿಟನ್ ವಿಶ್ವವಿದ್ಯಾಲಯಗಳಲ್ಲಿ ಈ ಸಂಬಂಧ ನಿರ್ಣಾಯಕ ಕೆಲಸಗಳು ನಡೆಯುತ್ತಿವೆ," ಎಂದವರು ಹೇಳಿದರು.

ಇದಕ್ಕೂ ಮೊದಲು ಕಾರ್ಯಕ್ರದಲ್ಲಿ ಮಾತನಾಡಿದ ಇಂಡಿಯಾ ಇನ್ ಕಾರ್ಪ್ ಸಂಸ್ಥಾಪಕ ಮತ್ತು ಸಿಇಒ ಮನೋಜ್ ಲಡ್ವಾ, ಭಾರತ-ಯುಕೆ ಸಂಬಂಧ ಗಟ್ಟಿಗೊಳಿಸಲು ಕರೆ ನೀಡಿದರು.
"ಯುಕೆ - ಭಾರತವು ವಿಶ್ವದ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಲು ಸ್ಪರ್ಧೆಯಲ್ಲಿವೆ. ನಾವು ವಹಿವಾಟು ಮಾದರಿಯಲ್ಲಿ ಉಳಿಯಲು ಸಾಧ್ಯವಿಲ್ಲ. ನಮ್ಮ ನಡುವಿನ ಸಂಬಂಧವನ್ನು ಹೇಗೆ ನಾವು ಉನ್ನತೀಕರಿಸಿ ನಿಜವಾಗಿಯೂ ರೂಪಾಂತರ ಮಾಡಬಹುದು ಎಂಬುದಕ್ಕೆ ಈ ಕಾನ್ಕ್ಲೇವ್ ಹಮ್ಮಿಕೊಂಡಿದ್ದೇವೆ," ಎಂದು ಮಾಹಿತಿ ನೀಡಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications