'ಡಿಜಿಟಲ್ ತೆರಿಗೆ ವ್ಯವಸ್ಥೆಗೆ ಜಿಎಸ್ಟಿ, ಆಧಾರ್ ಭದ್ರ ಅಡಿಪಾಯ'
ಲಂಡನ್, ಜೂನ್ 20: ಲಂಡನ್ ನಲ್ಲಿ ನಡೆಯುತ್ತಿರುವ ಯುಕೆ-ಇಂಡಿಯಾ ಲೀಡರ್ ಶಿಪ್ ಕಾನ್ಕ್ಲೇವ್ ನಲ್ಲಿ ಮಾತನಾಡಿದ ಇನ್ಫೋಸಿಸ್ ಅಧ್ಯಕ್ಷ ಮೋಹಿತ್ ಜೋಶಿ, ಭಾರತ ಮತ್ತಷ್ಟು ದೊಡ್ಡ ಸವಾಲುಗಳನ್ನು ಸ್ವೀಕರಿಸಬೇಕು ಎಂದಿದ್ದಾರೆ.
ಇದೇ ವೇಳೆ ಅವರು, ದೇಶದ ಡಿಜಿಟಲ್ ತೆರಿಗೆ ವ್ಯವಸ್ಥೆಗೆ ಆಧಾರ್, ಯುಐಪಿ ಮತ್ತು ಜಿಎಸ್ಟಿ ಭದ್ರ ಅಡಿಪಾಯವಾಗಿದೆ ಎಂದು ವಿಶ್ಲೇಷಿಸಿದರು.
"ಭಾರತ ಮತ್ತಷ್ಟು ದೊಡ್ಡ ಸವಾಲು ಸ್ವೀಕರಿಸುವ ಅಗತ್ಯವಿದೆ. ಎಐ, ಆಟೋಮೊಬೈಲ್ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಭವಿಷ್ಯದ ಅವಕಾಶಗಳಿದ್ದು ಬ್ರಿಟನ್ ವಿಶ್ವವಿದ್ಯಾಲಯಗಳಲ್ಲಿ ಈ ಸಂಬಂಧ ನಿರ್ಣಾಯಕ ಕೆಲಸಗಳು ನಡೆಯುತ್ತಿವೆ," ಎಂದವರು ಹೇಳಿದರು.

ಇದಕ್ಕೂ ಮೊದಲು ಕಾರ್ಯಕ್ರದಲ್ಲಿ ಮಾತನಾಡಿದ ಇಂಡಿಯಾ ಇನ್ ಕಾರ್ಪ್ ಸಂಸ್ಥಾಪಕ ಮತ್ತು ಸಿಇಒ ಮನೋಜ್ ಲಡ್ವಾ, ಭಾರತ-ಯುಕೆ ಸಂಬಂಧ ಗಟ್ಟಿಗೊಳಿಸಲು ಕರೆ ನೀಡಿದರು.
"ಯುಕೆ - ಭಾರತವು ವಿಶ್ವದ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಲು ಸ್ಪರ್ಧೆಯಲ್ಲಿವೆ. ನಾವು ವಹಿವಾಟು ಮಾದರಿಯಲ್ಲಿ ಉಳಿಯಲು ಸಾಧ್ಯವಿಲ್ಲ. ನಮ್ಮ ನಡುವಿನ ಸಂಬಂಧವನ್ನು ಹೇಗೆ ನಾವು ಉನ್ನತೀಕರಿಸಿ ನಿಜವಾಗಿಯೂ ರೂಪಾಂತರ ಮಾಡಬಹುದು ಎಂಬುದಕ್ಕೆ ಈ ಕಾನ್ಕ್ಲೇವ್ ಹಮ್ಮಿಕೊಂಡಿದ್ದೇವೆ," ಎಂದು ಮಾಹಿತಿ ನೀಡಿದರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications