ಇರಾನ್ ನಂತರ ಕುವೈತ್ ನಲ್ಲೂ ಭೂಕಂಪದ ಅನುಭವ
ತೆಹರಾನ್, ನವೆಂಬರ್ 26 : ಪಶ್ಚಿಮ ಇರಾನ್ ನಲ್ಲಿ 6.3 ಪ್ರಮಾಣದ ಭೂಕಂಪದ ಅನುಭವದ ನಂತರ, ಇರಾನ್ -ಇರಾಕ್ ಗಡಿಭಾಗ ಹಾಗೂ ಕುವೈಟಿನ ಕರಾವಳಿ ಭಾಗದಲ್ಲಿ ಸೋಮವಾರದಂದು ಭೂಕಂಪದ ಅನುಭವ ಕಂಡು ಬಂದಿದೆ.
ಬಾಗ್ದಾದಿನಿಂದ 145 ಕಿ.ಮೀ ದೂರದಲ್ಲಿ ಭೂಕಂಪದ ತೀವ್ರತೆ ಕಂಡು ಬಂದಿದ್ದು, ಕುವೈತ್, ಮೆಹ್ಬೋಲ, ಸಾಲ್ಮಿಯಾ ಮುಂತಾದೆಡೆ ಲಘುವಾಗಿ ಭೂಮಿ ಕಂಪಿಸಿದೆ. ಇದನ್ನು ಭೂಕಂಪದ ನಂತರ ಆಗುವ aftereffect ಎನ್ನಲಾಗಿದ್ದು, ಹಲವು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
ಇರಾನ್ ಮತ್ತು ಇರಾಕ್ ಗಡಿ ಭಾಗದಲ್ಲಿ ಭಾನುವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಭೂಕಂಪದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಆದರೆ, ಪ್ರಮುಖ ರಸ್ತೆಗಳು ಸುರಕ್ಷಿತವಾಗಿವೆ. ಕಳೆದ ವರ್ಷದ ನವೆಂಬರ್ನಲ್ಲಿಯೂ ಇಲ್ಲಿ ಭೂಕಂಪ ಸಂಭವಿಸಿತ್ತು. ಕೆರ್ಮನ್ಷಾಹ್ ಪ್ರಾಂತ್ಯದಲ್ಲಿ ಸಂಭವಿಸಿದ್ದ ಭೂಕಂಪ 600 ಜನರನ್ನು ಬಲಿತೆಗೆದುಕೊಂಡಿತ್ತು.
#BREAKING
— mahsti25 (@mahsti25metana1) November 25, 2018
A 6.5-magnitude earthquake has just shaken #Iran's western provinces -Paveh pic.twitter.com/eZBphPGgtl
#BREAKING
— mahsti25 (@mahsti25metana1) November 25, 2018
A 6.5-magnitude earthquake has just shaken #Iran's western provinces -Salas Babajani pic.twitter.com/7U7i60VUyV
#BREAKING
— mahsti25 (@mahsti25metana1) November 25, 2018
A 6.5-magnitude earthquake has just shaken #Iran's western provinces - Kermanshah pic.twitter.com/o6hBDvZU60
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications