ಭಾರತಕ್ಕೆ ಹಸ್ತಾಂತರವಾಗಬೇಕಿದ್ದ ಆಗಸ್ಟಾವೆಸ್ಟ್ಲ್ಯಾಂಡ್ ಆರೋಪಿ ಪರಾರಿ!
ನವದೆಹಲಿ, ಸೆಪ್ಟೆಂಬರ್ 19: ಆಗಸ್ಟಾವೆಸ್ಟ್ಲ್ಯಾಂಡ್ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಆರೋಪಿಯನ್ನು ದೇಶಕ್ಕೆ ಹಸ್ತಾಂತರಿಸಲು ಯುಎಇ ನ್ಯಾಯಾಲಯ ಒಪ್ಪಿಗೆ ಸೂಚಿಸಿತ್ತು. ಆದರೆ ಈಗ ಆತ ಹಠಾತ್ತನೆ ಪರಾರಿಯಾಗಿದ್ದಾನೆ.
ಆಗಸ್ಟಾವೆಸ್ಟ್ಲ್ಯಾಂಡ್ ಹಗರಣದ ಪ್ರಮುಖ ಮಧ್ಯವರ್ತಿ ಕ್ರಿಸ್ಟಿಯನ್ ಮೈಕಲ್ನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಇಯ ನ್ಯಾಯಾಲಯ ಒಪ್ಪಿಗೆ ನೀಡಿ ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಹೊರಬೀಳುತ್ತಿದ್ದಂತೆಯೇ ಕ್ರಿಸ್ಟಿಯನ್ ಯುಎಇಯಿಂದ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.
3700 ಕೋಟಿಗಳ ಭಾರಿ ಹಗರಣ ಇದಾಗಿದ್ದು. ಹಗರಣದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದ ಮೂವರು ಮಧ್ಯವರ್ತಿಗಳನ್ನು ಕ್ರಿಸ್ಟಿಯನ್ ಮೈಕಲ್ ಪ್ರಮುಖ ಎನ್ನಲಾಗಿದೆ. ಆತನಿಗಾಗಿ ಸಿಬಿಐ ರೆಡ್ ಕಾರ್ನರ್ ನೊಟೀಸ್ ಜಾರಿಗೊಳಿಸಿತ್ತು.

ಯುಎಇಯು ಪೊಲೀಸರು ಈಗ ಕ್ರಿಸ್ಟಿಯನ್ ಮೈಕಲ್ಗಾಗಿ ಹುಡುಕಾಟ ನಡೆಸುವಂತಾಗಿದ್ದು. ಆಗಸ್ಟಾವೆಸ್ಟ್ಲಾಂಡ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಇದು ಹಿನ್ನಡೆಯಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಕ್ರಿಸ್ಟಿಯನ್ ಮೈಕಲ್ ಅತ್ಯಂತ ಪ್ರಮುಖ ಸಾಕ್ಷಿಯಾಗಿದ್ದು. ಪ್ರಕರಣದ ತನಿಖೆಗೆ ಆತನ ಅವಶ್ಯಕತೆ ಇದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications