Get Updates
Get notified of breaking news, exclusive insights, and must-see stories!

ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ ಬಳಕೆ: ಸಮಾಲೋಚಿಸಿ ಸಮಸ್ಯೆ ಬಗೆಹರಿಸಿ

ವಾಷಿಂಗ್ಟನ್, ಜನವರಿ 06: ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ ಬಳಕೆ ವಿಚಾರದ ಕುರಿತಂತೆ ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸಿ ಎಂದು ಭಾರತ ವಿಶ್ವಸಂಸ್ಥೆಗೆ ಒತ್ತಾಯಿಸಿದೆ.

ಸಿರಿಯಾದಲ್ಲಿ ದಶಕಗಳ ಕಾಲ ನಡೆದ ಸಂಘರ್ಷದ ಲಾಭವನ್ನು ಭಯೋತ್ಪಾದಕ ಗುಂಪುಗಳು ಪಡೆದುಕೊಂಡಿವೆ. ಇವು , ಇಡೀ ಪ್ರದೇಶಕ್ಕೆ ಅಪಾಯ ಉಂಟುಮಾಡುತ್ತಿವೆ ಎಂದು ಹೇಳಿರು.

ಈ ವಿಷಯವನ್ನು ರಾಜಕೀಯಗೊಳಿಸುವುದರಿಂದ ಪ್ರಯೋಜನವಿಲ್ಲ, ಹಾಗಾಗಿ, ಸಂಬಂಧಿಸಿದವರು ಸಮಾಲೋಚನೆ ನಡೆಸುವ ಮೂಲಕ ಸಮಸ್ಯೆ ಇತ್ಯರ್ಥಗೊಳಿಸಲು ಪ್ರಯತ್ನಿಸಬೇಕೆಂದು ತಿರುಮೂರ್ತಿ ಹೇಳಿದರು.

Allegations Of Chemical Weapons Use In Syria Should Be Addressed Through Consultation

ಈ ವಿಷಯದಲ್ಲಿ ರಾಜಕೀಯ ಮಾಡಬಾರದು, ಹಾಗೆ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವರ್ಚ್ಯುವಲ್ ಸಭೆಯಲ್ಲಿ, ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ ಅವರು ಮಾತನಾಡಿ, ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆಯ ಆರೋಪ ಕುರಿತು ತನಿಖೆ ನಡೆಯುತ್ತಿದೆ. ಈ ತನಿಖೆ ನಿಷ್ಪಕ್ಷವಾಗಿ ನಡೆಯಬೇಕೆಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+