ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ ಬಳಕೆ: ಸಮಾಲೋಚಿಸಿ ಸಮಸ್ಯೆ ಬಗೆಹರಿಸಿ

|
Google Oneindia Kannada News

ವಾಷಿಂಗ್ಟನ್, ಜನವರಿ 06: ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ ಬಳಕೆ ವಿಚಾರದ ಕುರಿತಂತೆ ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸಿ ಎಂದು ಭಾರತ ವಿಶ್ವಸಂಸ್ಥೆಗೆ ಒತ್ತಾಯಿಸಿದೆ.

ಸಿರಿಯಾದಲ್ಲಿ ದಶಕಗಳ ಕಾಲ ನಡೆದ ಸಂಘರ್ಷದ ಲಾಭವನ್ನು ಭಯೋತ್ಪಾದಕ ಗುಂಪುಗಳು ಪಡೆದುಕೊಂಡಿವೆ. ಇವು , ಇಡೀ ಪ್ರದೇಶಕ್ಕೆ ಅಪಾಯ ಉಂಟುಮಾಡುತ್ತಿವೆ ಎಂದು ಹೇಳಿರು.

ಈ ವಿಷಯವನ್ನು ರಾಜಕೀಯಗೊಳಿಸುವುದರಿಂದ ಪ್ರಯೋಜನವಿಲ್ಲ, ಹಾಗಾಗಿ, ಸಂಬಂಧಿಸಿದವರು ಸಮಾಲೋಚನೆ ನಡೆಸುವ ಮೂಲಕ ಸಮಸ್ಯೆ ಇತ್ಯರ್ಥಗೊಳಿಸಲು ಪ್ರಯತ್ನಿಸಬೇಕೆಂದು ತಿರುಮೂರ್ತಿ ಹೇಳಿದರು.

Allegations Of Chemical Weapons Use In Syria Should Be Addressed Through Consultation

ಈ ವಿಷಯದಲ್ಲಿ ರಾಜಕೀಯ ಮಾಡಬಾರದು, ಹಾಗೆ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವರ್ಚ್ಯುವಲ್ ಸಭೆಯಲ್ಲಿ, ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ ಅವರು ಮಾತನಾಡಿ, ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆಯ ಆರೋಪ ಕುರಿತು ತನಿಖೆ ನಡೆಯುತ್ತಿದೆ. ಈ ತನಿಖೆ ನಿಷ್ಪಕ್ಷವಾಗಿ ನಡೆಯಬೇಕೆಂದು ಹೇಳಿದರು.

English summary
India has told the UN that concerns and allegations over the use of chemical weapons in Syria should be addressed through consultation among all concerned parties, cautioning that "politicisation" of the issue is neither helpful nor productive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X