ಅಮೆರಿಕದ ರಾಜಧಾನಿಯಲ್ಲಿ ಪುರುಷರು ಸುರಕ್ಷಿತರಲ್ಲ!
ವಾಷಿಂಗ್ ಟನ್, ಆಗಸ್ಟ್. 07: ನವದೆಹಲಿಯಂತೆ ಅಮೆರಿಕದ ರಾಜಧಾನಿಯೂ ಅತ್ಯಾಚಾರದ ನಗರಿಯಾಗುತ್ತಿದೆಯೇ ಎಂಬ ಪ್ರಶ್ನೆ ಒಡಮೂಡಿದೆ. ಆದರೆ ಇಲ್ಲಿ ಪುರುಷರೇ ಲೈಂಗಿಕ ಶೋಷಣೆಗೆ ಗುರಿಯಾಗುತ್ತಿದ್ದಾರೆ. ಅರ್ಧ ಡಜನ್ ಗಿಂತ ಹೆಚ್ಚಿನ ಯುವಕರು ಸೇರಿ ಯುವಕನ ಮೇಲೆಯೇ ಅತ್ಯಾಚಾರ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ.
ಕಳೆದ ಒಂದು ವರ್ಷದ ಅವಧಿಯಲ್ಲಿ ಯುವಕನ ಮೇಲೆ ವಾಷಿಂಗ್ ಟನ್ ನಲ್ಲಿ ಅತ್ಯಾಚಾರ ನಡೆಯುತ್ತಿರುವುದು ಎರಡನೇ ಪ್ರಕರಣವಾಗಿದೆ. ಕೊಲಂಬಿಯಾ ಹೈಟ್ಸ್ ನಲ್ಲಿ ಈ ಅಮಾನವೀಯ ಘಟನೆ ನಡೆದಿದೆ ಎಂದು ಅಂತರ್ಜಾಲ ತಾಣವೊಂದು ವರದಿ ಮಾಡಿದೆ.[ಹಸುವಿನ ಕರು ಮೇಲೆಯೇ ಅತ್ಯಾಚಾರ ಎಸಗಿದ!]

ಅತ್ಯಾಚಾರಕ್ಕೆ ಒಳಗಾದ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ. ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ಹಿಂದಿನಿಂದ ಬಂದ ವಾಹನವೊಂದು ಬಲತ್ಕಾರಯುತವಾಗಿ ಒಳಕ್ಕೆ ಎಳೆದುಕೊಂಡಿತು. ಕೈಯಲ್ಲಿ ಗನ್ ಹಿಡಿದ ವ್ಯಕ್ತಿಗಳು ಆತನನ್ನು ತಕ್ಷಣ ಸುತ್ತುವರಿದರು. ನಂತರ 7 ಕ್ಕೂ ಅಧಿಕ ಕಾಮುಕರು ಆತನ ಮೇಲೆ ಎರಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.[ಗಂಡನ ರೇಪ್ ಮಾಡಿ ಕೊಂದ ಐವರು ಹೆಂಡತಿಯರು]
17 ರಿಂದ 27 ವರ್ಷದ ನಡುವಿನ ಯುವಕರ ತಂಡ ಕೃತ್ಯ ಎಸಗಿದೆ. ಅತ್ಯಾಚಾರಕ್ಕೆ ಒಳಗಾದವ ಗನ್ ಹಿಡಿದ ವ್ಯಕ್ತಿಯ ಬಗ್ಗೆ ಹೇಳಿದ್ದು ಆತ 22 ರಿಂದ 27 ವರ್ಷದ ನಡುವಿನವನಂತೆ ತೋರುತ್ತಾನೆ ಎಂದು ತಿಳಿಸಿದ್ದಾನೆ.
ಇದು ಈ ಭಾಗದಲ್ಲಿ ನಡೆಯುತ್ತಿರುವ ಎರಡನೇ ಪ್ರಕರಣ. ಕಳೆದ ಡಿಸೆಂಬರ್ ನಲ್ಲಿ 52 ವರ್ಷದ ವ್ಯಕ್ತಿಯ ಮೇಲೆ ಆತನ ನೆರೆಹೊರೆಯವರೆಲ್ಲ ಸೇರಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications