ಮೌಂಟ್ ಎವರೆಸ್ಟ್ ಚಾರಣ ಮಾಡುತ್ತಿದ್ದ ಅಮೆರಿಕ ಪ್ರಜೆ ಸಾವು
ವಿಶ್ವದ ಅತ್ಯಂತ ಎತ್ತರದ ಪರ್ವತ ಎಂದೇ ಪ್ರಸಿದ್ಧಿ ಪಡೆದ ಮೌಂಟ್ ಎವರೆಸ್ಟ್ ಚಾರಣ ಮಾಡುತ್ತಿದ್ದ ಅಮೆರಿಕದ ಪ್ರಜೆಯೊಬ್ಬ ಆಕ್ಸಿಜನ್ ಕೊರತೆಯಿಂದಾಗಿ ಸಾವಿನಪ್ಪಿದ ಘಟನೆ ನಿನ್ನೆ ನಡೆದಿದೆ.
ನೇಪಾಳ, ಮೇ 22: ವಿಶ್ವದ ಅತ್ಯಂತ ಎತ್ತರದ ಪರ್ವತ ಎಂದೇ ಪ್ರಸಿದ್ಧಿ ಪಡೆದ ಮೌಂಟ್ ಎವರೆಸ್ಟ್ ಚಾರಣ ಮಾಡುತ್ತಿದ್ದ ಅಮೆರಿಕದ ಪ್ರಜೆಯೊಬ್ಬ ಆಕ್ಸಿಜನ್ ಕೊರತೆಯಿಂದಾಗಿ ಸಾವಿನಪ್ಪಿದ ಘಟನೆ ನಿನ್ನೆ (ಮೇ 21) ನಡೆದಿದೆ.
ಮೃತರನ್ನು ಅಮೆರಿಕದ ರೊಲಾಂಡ್ ಯೀರ್ವುಡ್ (50) ಎಂಡು ಗುರುತಿಸಲಾಗಿದ್ದು, ಮೌಂಟ್ ಎವರೆಸ್ಟ್ ನ ಡೆತ್ ಜೋನ್ ಎಂಬ 27,500 ಅಡಿ ಎತ್ತರದ ಪ್ರದೇಶದಲ್ಲಿದ್ದ ರೋಲಾಂಡ್ ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಎವರೆಸ್ಟ್ ಪರಿವಾಸ್ ಟ್ರೆಕ್ಕಿಂಗ್ ಕಲ್ಪನಿಯ ಮುರಳೀ ಶರ್ಮಾ ಎನ್ನುವವವರು ತಿಳಿಸಿದ್ದಾರೆ.[ಈ 2 ಮಕ್ಕಳ ತಾಯಿ, 5 ದಿನಗಳಲ್ಲಿ ಮೌಂಟ್ ಎವರೆಸ್ಟ್ 2 ಬಾರಿ ಹತ್ತಿಳಿದ್ರು!]

ಒಂದು ತಿಂಗಳಿನಲ್ಲಿ ಎವರೆಸ್ಟ್ ಗೆ ಪ್ರವಾಕ್ಕೆಂದು ತೆರಳಿ ಮೃತರಾದ ಮೂರನೇ ವ್ಯಕ್ತಿ ರೊಲಾಂಡ್ ಆಗಿದ್ದು, ಭಾರತದ ಇನ್ನೊಬ್ಬ ವ್ಯಕ್ತಿ ಕಾಣೆಯಾಗಿದ್ದಾರೆಂದು ತಿಳಿದು ಬಂದಿದೆ. ಮೌಂಟ್ ಎವರೆಸ್ಟ್ ನಲ್ಲಿ ಇಂಥ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಭದ್ರತೆಯ ಬಗ್ಗೆ ಹೆಚ್ಚಿನ ಗಮನ ನೀಡುವ ಅಗತ್ಯವಿದೆ.
ಚೀನಾ ಮತ್ತು ನೇಪಾಳದ ಗಡಿಯಲ್ಲಿರುವ ಮೌಂಟ್ ಎವರೆಸ್ಟ್ ಸಮುದ್ರ ಮಟ್ಟದಿಂದ 29,029 ಅಡಿ ಎತ್ತರದಲ್ಲಿದ್ದು, ಜಗತ್ತಿನ ಅತ್ಯಂತ ಎತ್ತರದ ಪರ್ವತ ಎನ್ನಿಸಿದೆ.
{promotion-urls}
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications