ಅಮೆರಿಕದಲ್ಲಿ ಶೂಟೌಟ್: ಮತ್ತೊಬ್ಬ ಭಾರತೀಯನ ಬಲಿ
ವಾಷಿಂಗ್ಟನ್, ಏಪ್ರಿಲ್ 8: ಅಮೆರಿಕದಲ್ಲಿ ಮತ್ತೊಂದು ಶೂಟೌಟ್ ಆಗಿದ್ದು, ಈ ಬಾರಿ ಪಂಜಾಬ್ ಮೂಲದ ವಿಕ್ರಮ್ ಜರ್ಯಾಲ್ (27) ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ವಾಷಿಂಗ್ಟನ್ ಸ್ಟೇಟ್ ನ ಗ್ಯಾಸ್ ಬಂಕ್ ಒಂದರಲ್ಲಿ ಗುಮಾಸ್ತರಾಗಿ ಕಾರ್ಯ ನಿರ್ವಹಿಸತ್ತಿದ್ದ ವಿಕ್ರಮ್, ಏಪ್ರಿಲ್ 6ರ ರಾತ್ರಿ ಈ ಹತ್ಯೆಗೀಡಾಗಿದ್ದಾರೆಂದು ಹೇಳಲಾಗಿದೆ.

ದುರಂತವೆಂದರೆ, ಪಿಸ್ತೂಲು ತೋರಿಸಿ ದರೋಡೆಗಿಳಿದ ವ್ಯಕ್ತಿಗಳಿಗೆ ತನ್ನಲ್ಲಿದ್ದ ಪರ್ಸ್, ಮೊಬೈಲ್ ಮುಂತಾದವನ್ನು ಕೊಟ್ಟ ಮೇಲೂ ವಿಕ್ರಮ್ ಅವರ ಮೇಲೆ ಗುಂಡಿನ ದಾಳಿಯಾಗಿದೆ.
ಏಪ್ರಿಲ್ 6ರ ಮಧ್ಯರಾತ್ರಿ ಸುಮಾರು 1:30ರ ಸುಮಾರಿಗೆ (ಸ್ಥಳೀಯ ಕಾಲಮಾನ) ಗ್ಯಾಸ್ ಬಂಕ್ ಗೆ ಬಂದಿದ್ದ ಕೆಲ ದರೋಡೆಕೋರರು ಆತನನ್ನು ಬ ಬೆದರಿಸಿ ಸುಲಿಗೆ ಮಾಡುವುದರ ಜತೆಗೆ ಆತನ ಎದೆಗೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
I have received a report on the shootout incident resulting in the tragic death of Indian national Vikram Jaryal in Washington State USA./1
— Sushma Swaraj (@SushmaSwaraj) April 8, 2017
ದರೋಡೆ ಮಾಡಿದ ನಂತರವೂ ಗುಂಡು ಹಾರಿಸಿರುವುದು ಈ ಪ್ರಕರಣದ ಮೇಲೆ ಜನಾಂಗೀಯ ದ್ವೇಷದ ಛಾಯೆಯೂ ಆವರಿಸಿದೆ.
ಈ ಬಗ್ಗೆ ಸುಷ್ಮಾ ಸ್ವರಾಜ್ ಅವರು ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿದ್ದು, ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯನ ಹತ್ಯೆಯಾಗಿರುವುದು ಬೇಸರ ತಂದಿದೆ. ಕಿರಿಯ ವಯಸ್ಸಿನ ಈತ ಕೇವಲ 15 ದಿನಗಳ ಹಿಂದಷ್ಟೇ ಅಮೆರಿಕಕ್ಕೆ ಹೋಗಿದ್ದ. ಅಲ್ಲಿ ಗ್ಯಾಸ್ ಬಂಕ್ ಒಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ.
We are coordinating with the investigative agencies. They have got the CCTV footage and are in the process of apprehending the culprits. /4
— Sushma Swaraj (@SushmaSwaraj) April 8, 2017
ಅಲ್ಲಿನ ಪೊಲೀಸರೊಂದಿಗೆ ಭಾರತ ಸರ್ಕಾರವು ನಿರಂತರ ಸಂಪರ್ಕದಲ್ಲಿದ್ದು ಮೃತರ ಕುಟುಂಬಕ್ಕೆ ಬೇಕಾದ ನೆರವುಗಳನ್ನು ನೀಡಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications