ಎಚ್ 1ಬಿ ವೀಸಾ ಕೇಳಿದರೆ, 15 ವರ್ಷಗಳ ಹಿಂದಿನ ಜೀವನ ಜಾಲಾಡ್ತಾರೆ!
ವಾಷಿಂಗ್ಟನ್, ಮೇ 5: ಉದ್ಯೋಗದ ನಿಮಿತ್ತ ಅಮೆರಿಕಕ್ಕೆ ತೆರಳುತ್ತಿದ್ದ ವಿದೇಶಿಗರ ಮೇಲೆ ಅಲ್ಲಿನ ಡೊನಾಲ್ಡ್ ಟ್ರಂಪ್ ಸರ್ಕಾರ ಬಿಗಿ ನಿಲುವು ತಳೆದ ನಂತರ, ಅಮೆರಿಕದ ವೀಸಾ (ಎಚ್ 1 ಬಿ) ಈಗ ದೇವರ ಪ್ರಸಾದ ಎನ್ನುವಂತಾಗಿದೆ.
ಅದರ ಜತೆಗೆ, ಈಗ ವೀಸಾಕ್ಕಾಗಿ ಅರ್ಜಿ ಸಲ್ಲಿಸುವ ಉದ್ಯೋಗಿಗಳಿಗೆ, ಅಮೆರಿಕದ ತನಿಖಾಧಿಕಾರಿಗಳು ವಿಚಾರಣೆಗೊಳಪಡಿಸುವ ಹೊಸ ಪದ್ಧತಿಯೊಂದು ಶೀಘ್ರದಲ್ಲೇ ಆರಂಭವಾಗಲಿದ್ದು ಅರ್ಜಿದಾರರ ಕಳೆದ 15 ವರ್ಷಗಳ ಜೀವನವನ್ನು ಜಾಲಾಡಲಿದ್ದಾರೆಂದು ಮೂಲಗಳು ತಿಳಿಸಿವೆ.[2018ನೇ ವರ್ಷದ ಎಚ್- 1ಬಿ ವೀಸಾಕ್ಕಾಗಿ ಏ. 3ರಿಂದ ಅರ್ಜಿ ಆಹ್ವಾನ]

ಶೀಘ್ರವೇ ಈ ನಿಟ್ಟಿನಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ. ಅಷ್ಟೇ ಅಲ್ಲ, ಅರ್ಜಿದಾರರ ಟ್ವಿಟರ್, ಫೇಸ್ ಬುಕ್ ಸೇರಿದಂತೆ ಅನೇಕ ಅರ್ಜಿದಾರರು ಚಟುವಟಿಕೆಯಿಂದ ತೊಡಗಿಕೊಳ್ಳುವ ಯಾವುದೇ ಸಾಮಾಜಿಕ ಜಾಲತಾಣಗಳ ವಿವರಗಳನ್ನು ಪಡೆದುಕೊಳ್ಳಲು ಅಮೆರಿಕದ ಗೃಹ ಸಚಿವಾಲಯ ನಿರ್ಧರಿಸಿದೆ.[ಎಚ್1ಬಿ ವೀಸಾ : ಭಾರತದ ಐಟಿ ಇಂಡಸ್ಟ್ರಿಗೆ ಕೆಟ್ಟ ಸುದ್ದಿ]
ಇದಲ್ಲದೆ, ವೈಯಕ್ತಿಕ ಇ-ಮೇಲ್ ಐಡಿಗಳನ್ನೂ ಪಡೆದು ಅವನ್ನೂ ಪರಿಶೀಲನೆಗೊಳಪಡಿಸಲಾಗುತ್ತದೆ. ಈ ಹೊಸ ಕ್ರಮಗಳ ಔಚಿತ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕದ ಗೃಹ ಸಚಿವಾಲಯ, ಅಮೆರಿಕದ ಭದ್ರತೆಗಾಗಿ ಇದೆಲ್ಲವೂ ಅನಿವಾರ್ಯ ಎಂದು ಹೇಳಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications