Baba Vanga Predictions: ನಿಜವಾಗುತ್ತಾ 'ಬಾಬಾ ವಂಗಾ' ಭವಿಷ್ಯವಾಣಿ! ಪ್ರಪಂಚದ ವಿನಾಶವು 2025 ರಿಂದ ಪ್ರಾರಂಭ?
ಜಗತ್ತೀನ ಆಗು ಹೋಗುಗಳನ್ನು ಶತಮಾನದ ಹಿಂದೆ ಬರೆದಿಟ್ಟ ಮಹಾನ್ ಭವಿಷ್ಯಕಾರ ಬಾಬಾ ವಾಂಗ. ಅವರು ತಮ್ಮ ಚಿಕ್ಕ ವಯಸ್ಸಿನಲ್ಲಿ ಎರಡೂ ಕಣ್ಣುಗಳನ್ನು ಕಳೆದುಕೊಂಡರೂ, ಜಗತ್ತಿನಲ್ಲಿ ನಡೆಯಬಹುದಾದ ಘಟನೆಗಳ ಬಗ್ಗೆ ಅವರ ಭವಿಷ್ಯವನ್ನು ನುಡಿದಿದ್ದಾರೆ. ಈ ಭವಿಷ್ಯವಾಣಿಗಳನ್ನು ತಾಳೆ ಹಾಕಿ ನೋಡಿದಾಗ ಸರಿ ಹೊಂದುತ್ತಿವೆ.
ಸೋವಿಯತ್ ಒಕ್ಕೂಟದ ವಿಘಟನೆ, ರಾಜಕುಮಾರಿ ಡಯಾನಾ ಸಾವು, 2004 ರ ಥೈಲ್ಯಾಂಡ್ ಸುನಾಮಿ, ಬರಾಕ್ ಒಬಾಮಾ ಅಧ್ಯಕ್ಷರಾಗುವುದು ಮತ್ತು ಅಮೆರಿಕದಲ್ಲಿ 9/11 ಭಯೋತ್ಪಾದಕ ದಾಳಿಗಳು ಸೇರಿದಂತೆ ಅನೇಕ ಭವಿಷ್ಯವಾಣಿಗಳನ್ನು ಬಾಬಾ ವಾಂಗ್ ನುಡಿದಿದ್ದರು. ಅದು ನಂತರ ನಿಜವೆಂದು ಸಾಬೀತಾಯಿತು. ಈಗ ಬಾಬಾ ವಾಂಗ್ 2025ರ ಬಗ್ಗೆ ಹೇಳಿರುವು ಭವಿಷ್ಯವಾಣಿ ಎಲ್ಲರ ನಿದ್ದೆ ಗೆಡಿಸಿದೆ.

ಬಾಬಾ ವಾಂಗಾ ಅವರು 2025 ರಲ್ಲಿ ಯುರೋಪ್ನಲ್ಲಿ ದುರಂತ ಸಂಘರ್ಷ ಪ್ರಾರಂಭವಾಗಲಿದ್ದು, ಇದು ಎಲ್ಲೆಡೆ ಭಾರಿ ವಿನಾಶವನ್ನು ಉಂಟುಮಾಡುತ್ತದೆ ಎಂದು ಭವಿಷ್ಯ ನುಡಿದಿದ್ದರು. ಈ ಕಾರಣದಿಂದಾಗಿ, ಹೆಚ್ಚಿನ ಜನಸಂಖ್ಯೆಯ ಖಂಡದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಯುರೋಪಿನ ಜನಸಂಖ್ಯೆಯು ಗಮನಾರ್ಹವಾಗಿ ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮುಂಬರುವ ವರ್ಷದಲ್ಲಿ ಜಗತ್ತು ಅವನತಿಯತ್ತ ಸಾಗಬಹುದು ಎಂದು ತಿಳಿಸಿದ್ದಾರೆ.
2033 ರಲ್ಲಿ ಹವಾಮಾನ ಬದಲಾವಣೆಯು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಇನ್ನು ಮಂಜುಗಡ್ಡೆಯ ಕರಗುವಿಕೆಯಿಂದ ಪ್ರಪಂಚದಾದ್ಯಂತ ಸಮುದ್ರ ಮಟ್ಟದಲ್ಲಿ ಭಾರಿ ಏರಿಕೆಗೆ ಆಗುತ್ತದೆ. 2170 ರಲ್ಲಿ ಜಾಗತಿಕ ತಾಪಮಾನ ಏರಿಕೆಯಿಂದಾಗಿ ಜಗತ್ತು ಭೀಕರ ಬರ ಪರಿಸ್ಥಿತಿಯನ್ನು ಎದುರಿಸಲಿದೆ. ಈ ಪರಿಸ್ಥಿತಿಯು ಭವಿಷ್ಯದಲ್ಲಿ ಗಂಭೀರವಾಗುತ್ತದೆ ಮತ್ತು ಭೂಮಿಯು 3797 ರಲ್ಲಿ ನಾಶವಾಗಬಹುದು ಎಂದು ತಿಳಿಸಿದ್ದಾರೆ.

ಬಾಬಾ ವಾಂಗಾ ಅವರ ಭವಿಷ್ಯವಾಣಿಯ ಪ್ರಕಾರ, 3005 ರಲ್ಲಿ ಭೂಮಿ ಮತ್ತು ಮಂಗಳ ನಡುವೆ ಯುದ್ಧ ಸಂಭವಿಸಬಹುದು. 5079 ರ ಹೊತ್ತಿಗೆ ಜಗತ್ತು ಕೊನೆಗೊಳ್ಳುತ್ತದೆ. 3797 ರ ಹೊತ್ತಿಗೆ, ಭೂಮಿಯ ಮೇಲೆ ವಾಸಿಸಲು ಅಸಾಧ್ಯವಾಗುತ್ತದೆ, ಇದರಿಂದಾಗಿ ಮಾನವರು ಬೇರೆ ಯಾವುದಾದರೂ ಗ್ರಹದಲ್ಲಿ ಆಶ್ರಯ ಪಡೆಯಬೇಕಾಗುತ್ತದೆ. 5079 ರಲ್ಲಿ ಭೂಮಿಯಿಂದ ಎಲ್ಲವೂ ಕಣ್ಮರೆಯಾಗುತ್ತದೆ ಮತ್ತು ಪ್ರಪಂಚವು ಅಂತ್ಯಗೊಳ್ಳುತ್ತದೆ ಎಂದು ಹೇಳಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications