ಬಹರೇನ್ ನಲ್ಲಿ ಶ್ರೀಕೃಷ್ಣ ದೇಗುಲದ ಪುನರ್ ಅಭಿವೃದ್ಧಿಗೆ ಮೋದಿ ಚಾಲನೆ
ಮನಾಮ (ಬಹರೇನ್), ಅಗಸ್ಟ್ 25: ಬಹರೇನ್ ನ ರಾಜಧಾನಿಯಲ್ಲಿ ಇರುವ ಶ್ರೀಕೃಷ್ಣನ ಇನ್ನೂರು ವರ್ಷದ ಹಳೆಯ ದೇಗುಲದ $ 4.2 ಮಿಲಿಯನ್ ಪುನರ್ ಅಭಿವೃದ್ಧಿ ಯೋಜನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು. ಗಲ್ಫ್ ರಾಷ್ಟ್ರ ಬಹರೇನ್ ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ನರೇಂದ್ರ ಮೋದಿ.
ಮನಾಮದಲ್ಲಿ ಇರುವ ಅತ್ಯಂತ ಹಳೆಯ ಶ್ರೀನಾಥ್ ಜೀ ದೇಗುಲದಲ್ಲಿ ಪ್ರಾರ್ಥಿಸಿದರು. ಯುಎಇಯಲ್ಲಿ ಶನಿವಾರ ರುಪೇ ಕಾರ್ಡ್ ಆರಂಭಿಸಿದ ನಂತರ ಪ್ರಸಾದ ಕೂಡ ತಂದರು.
ಈ ಪ್ರೀತಿಗೆ ಬಹರೇನ್ ಗೆ ಧನ್ಯವಾದಗಳು. ಮನಾಮದಲ್ಲಿರುವ ಇನ್ನೂರು ವರ್ಷಗಳ ಹಳೆಯ ಶ್ರೀನಾಥ್ ಜೀ ದೇವಾಲಯಕ್ಕೆ ನರೇಂದ್ರ ಮೋದಿ ಅವರು ಐತಿಹಾಸಿಕ ಭೇಟಿ ಪೂರ್ಣಗೊಳಿಸಿದ್ದಾರೆ. ಬಹರೇನ್ ಸಮಾಜದ ಬಹುತ್ವವನ್ನು ಈ ದೇವಾಲಯವು ಪ್ರತಿನಿಧಿಸುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರಾದ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಶ್ರೀನಾಥ್ ಜೀ (ಶ್ರೀಕೃಷ್ಣ) ದೇಗುಲದ ಪುನರ್ ಅಭಿವೃದ್ಧಿ ಕಾರ್ಯಕ್ರಮ ಸದ್ಯದಲ್ಲೇ ಆರಂಭವಾಗಲಿದೆ. $ 4.2 ಮಿಲಿಯನ್ ವೆಚ್ಚದಲ್ಲಿ ಹದಿನಾರು ಸಾವಿರದ ಐನೂರು ಚದರಡಿ ಅಳತೆಯ ಭೂಮಿಯಲ್ಲಿ, ನಾಲ್ಕು ಅಂತಸ್ತಿನಲ್ಲಿ ನಲವತ್ತೈದು ಸಾವಿರ ಚದರಡಿ ನಿರ್ಮಾಣವನ್ನು ಮೂವತ್ತು ಮೀಟರ್ ಎತ್ತರದಲ್ಲಿ ನಿರ್ಮಿಸಲಾಗುತ್ತದೆ.
Thank you Bahrain for the warmth and affection
— Raveesh Kumar (@MEAIndia) August 25, 2019
PM @narendramodi concludes his historic visit with prayers at the 200 years old Shreenathji Temple in #Manama, the oldest temple in the region. The temple reflects the pluralism of Bahraini society. pic.twitter.com/no1fei2UPs
ಬಹರೇನ್ ನ ಈ ದೇಗುಲದಲ್ಲಿ ಹಿಂದೂ ಸಾಂಪ್ರದಾಯಿಕ ಮದುವೆಗಳು ನಡೆಸಲು ಅನುಕೂಲ ಆಗುವಂತೆ ಕೂಡ ವ್ಯವಸ್ಥೆ ಮಾಡಲಾಗುತ್ತದೆ. ಆ ಮೂಲಕ ಬಹರೇನ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶ ಕೂಡ ಇದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications