2016ರ ಢಾಕಾ ಕೆಫೆ ದಾಳಿ: 7 ಆರೋಪಿಗಳಿಗೆ ಮರಣದಂಡನೆ
ಢಾಕಾ,ನವೆಂಬರ್ 27: ಢಾಕಾದ ಗುಲ್ಟನ್ ಹೋಲಿ ಆರ್ಟಿಸನ್ ಕೆಫೆ ಮೇಲೆ 2016ರಲ್ಲಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಸ್ಲಾಮಿಕ್ ಮಿಲಿಟೆಂಟ್ಸ್ ಗ್ರೂಪಿನ 7 ಮಂದಿಗೆ ಬಾಂಗ್ಲಾದೇಶ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.
2016ರ ಜುಲೈ 1 ರಂದು ಢಾಕಾದ ಗುಲ್ಶನ್ ಹೋಲಿ ಆರ್ಟಿಸಾನ್ ಬೇಕರಿ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಭಾರತೀಯ ಯುವತಿ ಸೇರಿದಂತೆ 22 ಜನರು ಮೃತಪಟ್ಟಿದ್ದರು. ಐವರು ಈ ರೆಸ್ಟೋರೆಂಟ್ ಗೆ ನುಗ್ಗಿ ಬಾಂಬ್ ಎಸೆದು, ಗಾಳಿಯಲ್ಲಿ ಗುಂಡು ಹಾರಿಸಿ ಅಲ್ಲಿದ್ದ ಹಲವರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದರು.
22 ಮಂದಿ ನಾಗರಿಕರು, ಐವರು ಗನ್ ಮ್ಯಾನ್ ಹಾಗೂ 2 ಪೊಲೀಸ್ ಸಿಬ್ಬಂದಿ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದರು, 50 ಮಂದಿ ಗಾಯಗೊಂಡಿದ್ದರು. ಈ ಕೆಫೆ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿತ್ತು.

ಢಾಕಾದ ಮೊಹಮ್ಮದ್ಪುರ್ ಬೇರಿಬಂದ್ ಪ್ರದೇಶದಲ್ಲಿ ಭಯೋತ್ಪಾದಕ ನಿಗ್ರಹ ಪಡೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಜಮಾತ್ ಉಲ್ ಮುಜಾಹಿದೀನ್ ಸಂಘಟನೆಯ ನುರುಲ್ ಇಸ್ಲಾಮ್ ಅಲಿಯಾಸ್ ಮರ್ಜನ್ ಹತ್ಯೆ ಮಾಡಲಾಗಿದೆ.
ಮರ್ಜನ್ ಜತೆಗೆ ಮತ್ತೊಬ್ಬ ಉಗ್ರ ಕೂಡಾ ಮೃತಪಟ್ಟಿದ್ದಾನೆ ಎಂದು ಭಯೋತ್ಪಾದಕ ನಿಗ್ರಹದ ದಳದ ಮುಖ್ಯಸ್ಥ ಮೋನಿರುಲ್ ಇಸ್ಲಾಮ್ ಎಂದು ಹೇಳಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications