ಇಲ್ಲಿ ಮಹಿಳೆಯರ ವಸ್ತುಗಳನ್ನು ಪುರುಷರು ಮಾರುವಂತಿಲ್ಲ!

ಅರ್ಥಾತ್ ಮಹಿಳೆಯರು ಬಳಸುವ ಸುಗಂಧ ದ್ರವ್ಯಗಳು, ಸಾಂಪ್ರದಾಯಿಕ ಉಡುಪುಗಳು, ಕೈಚೀಲ, ಪಾದರಕ್ಷೆ, ಬಟ್ಟೆಬರೆ, ತಾಯಿಯ ರಕ್ಷಣೆಗಾಗಿ ಉಪಯೋಗಿಸುವ ಸಾಮಗ್ರಿಗಳ ಮಾರಾಟ ಸ್ಥಳಗಳಲ್ಲಿ ಪುರುಷರು ಮಾರಾಟ ಪ್ರಕ್ರಿಯೆಯಲ್ಲಿ ತೊಡಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದರೆ ಶಿಶುಪಾಲನಾ ಸಾಮಗ್ರಿಗಳನ್ನು ಮಾರಾಟ ಮಾಡುವ ಕೇಂದ್ರಗಳಲ್ಲಿ ಪುರುಷರು ಮಾರಾಟದಲ್ಲಿ ತೊಡಗಬಹುದಾಗಿದೆ ಎಂದು ಸರಕಾರಿ ಆದೇಶವನ್ನು ಉಲ್ಲೇಖಿಸಿ ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ.
ಈ ನೀತಿ ತಕ್ಷಣದಿಂದಲೇ ಜಾರಿಗೆ ಬರುತ್ತದಾದರೂ 2016ರ ವೇಳೆಗಂತೂ ಕಡ್ಡಾಯವಾಗಿ ಯಾವುದೇ ಮಹಿಳಾ ಉತ್ಪನ್ನ ಮಾರಾಟ ಅಂಗಡಿಗಳಲ್ಲಿ ಪುರುಷರು ಇರುವಂತೆಯೇ ಇಲ್ಲ. ಹಾಗಂತ ಅಂಗಡಿ ಮಾಲೀಕರು ಬರೀ ಮಹಿಳೆಯರನ್ನೇ ಮಾರಾಟಕ್ಕೆ ನೇಮಿಸಿಕೊಂಡು ಅಕಾಲದಲ್ಲಿ ಅಂಗಡಿಗಳಲ್ಲಿ ಹಾಜರಾಗುವಂತೆ ಸೂಚಿಸಬಾರದು. ಅಂದರೆ ಬೆಳಗ್ಗೆ 9 ಗಂಟೆಗೆ ಮುಂಚೆ ಮತ್ತು ರಾಥ್ರಿ 11 ಗಂಟೆಯ ನಂತರ ಮಹಿಳಾ ಮಾರಾಟ ಪ್ರತಿನಿಧಿಗಳು ಅಂಗಡಿಗಳಲ್ಲಿ ಕೆಲಸದಲ್ಲಿ ತೊಡಗಬಾರದು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಇನ್ನು ಮಹಿಳಾ ಉದ್ಯೋಗಿಗಳ ರಕ್ಷಣೆಯತ್ತ ಆದ್ಯ ಗಮನಹರಿಸಿರುವ ಸೌದಿ ಆಡಳಿತವು ಮೂರಕ್ಕಿಂತ ಹೆಚ್ಚು ಮಹಿಳೆಯರು (ಉದ್ಯೋಗವನ್ನರಸಿ ಬರುವ ವಿದೇಶಿ ಮಹಿಳೆಯರು) ಒಂದೇ ಕಡೆ ಉದ್ಯೋಗದಲ್ಲಿದ್ದರೆ ಮತ್ತೊಬ್ಬ ಮಹಿಳೆಯನ್ನು (ಸೌದಿ ಮಹಿಳೆಯೆ ಆಗಿರಬೇಕು) ಆ ಮೂವರ ಮೇಲ್ವಿಚಾರಕಿಯಾಗಿ ನೇಮಿಸಬೇಕು. ಯಾವುದೇ ಮಳಿಗೆ ಈ ಷರತ್ತನ್ನು ಉಲ್ಲಂಘಿಸಿದ್ದೇ ಆದರೆ ಅವುಗಳನ್ನು ಕೆಂಪುಪಟ್ಟಿಗೆ ಸೇರಿಸುವುದಾಗಿಯೂ ಸೌದಿ ಆಡಳಿತ ಎಚ್ಚರಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications