ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲದಕ್ಕೂ ತಯಾರಾಗಿರಿ: ಪಾಕ್ ಜನತೆಗೆ ಇಮ್ರಾನ್ ಖಾನ್‌ ಕರೆ

|
Google Oneindia Kannada News

ಇಸ್ಲಾಮಾಬಾದ್, ಫೆಬ್ರವರಿ 26: ಭಾರತವು ಪಾಕಿಸ್ತಾನ ಗಡಿಯೊಳ್ಳಕ್ಕೆ ನುಗ್ಗಿ ಬಾಂಬ್ ದಾಳಿ ನಡೆಸಿದ ಬೆನ್ನಲ್ಲೆ ಹಲವು ತುರ್ತು ಸಭೆಗಳನ್ನು ನಡೆಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ 'ಯಾವುದೇ ಘಟನೆ ನಡೆದರೂ ಎಲ್ಲದಕ್ಕೂ ತಯಾರಾಗಿರಿ' ಎಂದು ಪಾಕ್ ಜನರಿಗೆ ಕರೆ ಕೊಟ್ಟಿದ್ದಾರೆ.

ಮೆಹಬೂಬಾ ಮಾತನ್ನೇ ಬಂಡವಾಳ ಮಾಡಿಕೊಂಡ ಪಾಕಿಸ್ತಾನ ಮೆಹಬೂಬಾ ಮಾತನ್ನೇ ಬಂಡವಾಳ ಮಾಡಿಕೊಂಡ ಪಾಕಿಸ್ತಾನ

ಸೈನ್ಯಕ್ಕೂ ತಯಾರಾಗಿರಿ ಎಂದು ಹೇಳಿರುವ ಇಮ್ರಾನ್ ಖಾನ್, ಭಾರತದ ವಿರುದ್ಧ ಪ್ರತೀಕಾರಕ್ಕೆ ಯತ್ನಿಸುವ ಮುನ್ಸೂಚನೆ ನೀಡಿದ್ದಾರೆ.

ಸರ್ಜಿಕಲ್ ಸ್ಟ್ರೈಕ್2 ಭಾರತೀಯ ಮಾಧ್ಯಮಗಳ ಭ್ರಮೆ: ಇಮ್ರಾನ್ ಖಾನ್ ಪಕ್ಷ ಸರ್ಜಿಕಲ್ ಸ್ಟ್ರೈಕ್2 ಭಾರತೀಯ ಮಾಧ್ಯಮಗಳ ಭ್ರಮೆ: ಇಮ್ರಾನ್ ಖಾನ್ ಪಕ್ಷ

ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್‌ ಸಹ ಪಾಕಿಸ್ತಾನ ಸರ್ಕಾರದಿಂದ ವಿತರಣೆ ಆಗಿದ್ದು, ಭಾರತದ ಜೆಟ್‌ಗಳು ಪಾಕಿಸ್ತಾನದ ಗಡಿಯನ್ನು ಉಲ್ಲಂಘಿಸಿದೆ ಎಂದು ಸಮನ್ಸ್‌ನಲ್ಲಿ ಹೇಳಲಾಗಿದೆ.

ಕಾಶ್ಮೀರಿ ಅಮ್ಮಂದಿರಿಗೆ ಪತ್ರ : ನಿಮ್ಮ ಮಗ ಬೀದಿ ಹೆಣವಾಗುವುದು ಬೇಕಾ?ಕಾಶ್ಮೀರಿ ಅಮ್ಮಂದಿರಿಗೆ ಪತ್ರ : ನಿಮ್ಮ ಮಗ ಬೀದಿ ಹೆಣವಾಗುವುದು ಬೇಕಾ?

Be ready: Pakistan PM Imran Khan said to people

ಭಾರತವು ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿರುವುದನ್ನು ಸಮನ್ಸ್‌ನಲ್ಲಿ ತೀವ್ರವಾಗಿ ಖಂಡಿಸಿರುವ ಪಾಕಿಸ್ತಾನವು, 'ರಕ್ಷಿಸಿಕೊಳ್ಳುವ ಹಕ್ಕಿ'ನ ಪ್ರಯೋಗ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

English summary
Pakistan prime minister Imran Khan said to people to be ready to any situation. He also told Pakistan army to be ready.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X