ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಇರಾನ್ ಕುತಂತ್ರ? Israel And Iran
ಯುದ್ಧ ಒಂದು ಶುರುವಾದರೆ ಪರಿಸ್ಥಿತಿ ಏನಾಗುತ್ತದೆ? ಅನ್ನೋದು ಇದೀಗ ಇರಾನ್ & ಇಸ್ರೇಲ್ ಕಿತ್ತಾಟದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಆಧುನಿಕ ಕಾಲದಲ್ಲಿ ಮನುಷ್ಯರಿಗೆ ಗೊತ್ತಾಗಿದೆ. ಇಷ್ಟಾದರೂ ಯುದ್ಧ ನಿಲ್ಲಿಸಿ ಸೈಲೆಂಟ್ ಆಗಲು ಇರಾನ್ & ಇಸ್ರೇಲ್ ಸೇನೆಗಳು ಸಿದ್ಧವಿಲ್ಲ. ಇಬ್ಬರ ನಡುವೆ, ಭಾರಿ ಘೋರ ಯುದ್ಧವು ನಡೆಯುತ್ತಿರುವ ಸಮಯದಲ್ಲೇ, ಮತ್ತೊಂದು ಸುದ್ದಿ ಸಂಚಲನ ಸೃಷ್ಟಿ ಮಾಡುತ್ತಿದೆ. ಹಾಗಾದ್ರೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಇರಾನ್ ಕುತಂತ್ರ ಮಾಡುತ್ತಿದೆಯಾ?
ಮಧ್ಯಪ್ರಾಚ್ಯ ಒಡೆದ ಮನೆಯಂತೆ ಆಗಿದ್ದು, ಭವಿಷ್ಯವೇ ಮಂಕಾಗಿ ಹೋಗುತ್ತಿದೆ ಈ ಭಾಗದಲ್ಲಿ ಇದೀಗ. ಇರಾನ್ ಪರಮಾಣು ಬಾಂಬ್ ಸಿದ್ಧಪಡಿಸ್ತಿದೆ ಎಂದು ಆರೋಪ ಮಾಡಿ ಇಸ್ರೇಲ್ ಭೀಕರವಾಗಿ ಅಟ್ಯಾಕ್ ಶುರು ಮಾಡಿತ್ತು. ಹೀಗಿದ್ದಾಗಲೇ, ಇರಾನ್ ಕೂಡ ಇಸ್ರೇಲ್ ಸೇನೆಗೆ ಆಘಾತ ನೀಡುತ್ತಿದ್ದು. ಈ ರೀತಿ ಇಬ್ಬರೂ ಒಬ್ಬರ ಮೇಲೆ ಮತ್ತೊಬ್ಬರು ಭಾರಿ ದೊಡ್ಡ ಮಟ್ಟದಲ್ಲಿ ಅಸ್ತ್ರಗಳನ್ನ ಬಳಕೆ ಮಾಡಿ ಬಡಿದಾಡುತ್ತಿದ್ದಾರೆ. ಇದೇ ವೇಳೆ ಇಸ್ರೇಲ್ ಪ್ರಧಾನಿಗೆ ಕೂಡ ಸಮಸ್ಯೆ ಎದುರಾಯ್ತಾ? ಹಾಗಾದ್ರೆ ಇಸ್ರೇಲ್ ಪ್ರಧಾನಿಯನ್ನೇ ನೇರವಾಗಿ ಇರಾನ್ ಈಗ ಟಾರ್ಗೆಟ್ ಮಾಡುತ್ತಿದೆಯಾ?

ಇಸ್ರೇಲ್ ಪ್ರಧಾನಿ ವಿರುದ್ಧ ಇರಾನ್...
ಜಗತ್ತಿನಲ್ಲಿ ಇದೀಗ ಸಾಲು ಸಾಲು ಯುದ್ಧಗಳು ಭಯದ ವಾತಾವರಣ ಸೃಷ್ಟಿ ಮಾಡಿ ಭವಿಷ್ಯ ಮಂಕಾಗಿಸಿವೆ. ರಷ್ಯಾ & ಉಕ್ರೇನ್ ಯುದ್ಧದ ಭಯದ ನಡುವೆ ಈಗ ಇರಾನ್ & ಇಸ್ರೇಲ್ ಕೂಡ ಜೋರಾಗಿ ಬಡಿದಾಡ್ತಿವೆ. ಇರಾನ್ & ಇಸ್ರೇಲ್ ನಡುವೆ ಘೋರ ಕದನ ಶುರುವಾಗಿ 1 ವಾರವೇ ಕಳೆದು ಹೋಗಿದೆ. ಇಬ್ಬರ ನಡುವಿನ ಈ ಘೋರ ಕಾಳಗ ನೋಡಿ ಪ್ರಪಂಚದ ಮೂಲೆ ಮೂಲೆಯಲ್ಲೂ ಭಯದ ವಾತಾವರಣ ನಿರ್ಮಾಣವಾಗಿದೆ.
ಪರಮಾಣು ಯುದ್ಧ ನಡೆದರೆ ಪರಿಸ್ಥಿತಿ ಏನು? ಅನ್ನೋ ಚರ್ಚೆ ಕೂಡ ನಡೆಯುತ್ತಿದೆ. ವಿಶ್ವಸಂಸ್ಥೆ ಕೂಡ ಈ ಬಗ್ಗೆ ಗಮನವಿಟ್ಟು ಕೂತಿದ್ದು, ಇರಾನ್ & ಇಸ್ರೇಲ್ ಯುದ್ಧ ನಿಲ್ಲದೇ ಹೋದರೆ ಮುಂದಿನ ಪರಿಸ್ಥಿತಿಯೇ ಘೋರವಾಗಲಿದೆ ಅಂತಿದ್ದಾರೆ ಘಟಾನುಘಟಿ ದೇಶಗಳ ನಾಯಕರು. ಇಂತಹ ಸಮಯದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಇರಾನ್ ಕುತಂತ್ರ ಮಾಡುತ್ತಿದೆಯಾ? ಎಂಬ ಅನುಮಾನ ಮೂಡಿದ್ದು, ಇದೀಗ ಇರಾನ್ ನೇರವಾಗಿ ಇಸ್ರೇಲ್ ಪ್ರಧಾನಿಯನ್ನೇ ಟಾರ್ಗೆಟ್ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಂದ್ರೆ ಇಸ್ರೇಲ್ ಪ್ರಧಾನಿ ಮೇಲೆಯೇ ದಾಳಿಗೆ ಸ್ಕೆಚ್ ಹಾಕಿ ಕುತಂತ್ರ ಮಾಡಿದೆ ಎಂದು ಆರೋಪಿಸಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications