ರಷ್ಯಾದ ಮೆಟ್ರೊದಲ್ಲಿ ಭೀಕರ ಬಾಂಬ್ ಸ್ಪೋಟಕ್ಕೆ ಕನಿಷ್ಠ 10 ಬಲಿ
ಮಾಸ್ಕೊ, ಏಪ್ರಿಲ್ 3: ರಷ್ಯಾದ ಸೈಂಟ್ ಪೀಟರ್ಸ್ ಬರ್ಗ್ ಮೆಟ್ರೊ ಗೆ ಸೇರಿದ ನಿಲ್ದಾಣವೊಂದರಲ್ಲಿ ಮೆಟ್ರೊದ ಬೋಗಿಯೊಳಗೆ ಸುಧಾರಿತ ಬಾಂಬ್ ಸ್ಪೋಟಿಸಿದೆ.
ಸೆನ್ನಾಯ ಸ್ಕ್ವಾರ್ ನಿಲ್ದಾಣದಲ್ಲಿ ಬಾಂಬ್ ಸ್ಪೋಟಿಸಿದ ಪರಿಣಾಮ ಕನಿಷ್ಟ 10 ಜನ ಸಾವನ್ನಪ್ಪಿದ್ದಾರೆ ಹಾಗೂ 20ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮೆಟ್ರೊ ರೈಲು ಟೆಕ್ನೊಲಾಜೆಸ್ಕಿ ಇನ್ಸಿಟ್ಯೂಟ್ ನಿಂದ ಸೆನ್ನಾಯ ಪ್ಲೊಶ್ಚರ್ಡ್ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ಬಾಂಬ್ ಸ್ಪೋಟಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, "ಈ ದಾಳಿಗೆ ಕಾರಣ ಏನು ಎನ್ನವ ಮಾಹಿತಿಗಳು ಇನ್ನೂ ಬಂದಿಲ್ಲ. ಕಾರಣದ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ. ತನಿಖೆಯಿಂದ ಕಾರಣ ಏನು ಎಂದು ತಿಳಿದು ಬರಲಿದೆ. ಮುಖ್ಯವಾಗಿ ಭಯೋತ್ಪಾದಕರು ಸೇರಿದಂತೆ ಕ್ರಿಮಿನಲ್ ಗಳು, ಕಿಡಿಗೇಡಿಗಳು ಸೇರಿದಂತೆ ಎಲ್ಲಾ ದೃಷ್ಟಿಯಿಂದಲೂ ಈ ಘಟನೆಯ ಬಗ್ಗೆ ತನಿಖೆ ಮಾಡಲಾಗುವುದು," ಎಂದು ಅವರು ಹೇಳಿದ್ದಾರೆ.

ಘಟನೆ ನಂತರ ಎಲ್ಲಾ ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿದ್ದು, ಪ್ರಯಾಣಿಕರನ್ನು ನಿಲ್ದಾಣದಿಂದ ಹೊರಗೆ ಕಳುಹಿಸಲಾಗುತ್ತಿದೆ. ಸೈಂಟ್ ಪೀಟರ್ಸ್ ಬರ್ಗ್ ಮೆಟ್ರೊ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಂಡಿದ್ದು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
В метро Санкт-Петербурга произошел взрыв, есть пострадавшие https://t.co/fTmg6R42oN pic.twitter.com/OX80VXcqFk
— сторожевая башня (@cnn_russian) April 3, 2017
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications