ಗಡಿ ಬಿಕ್ಕಟ್ಟು: ಭಾರತ ಮತ್ತು ಚೀನಾ ಅಧಿಕಾರಿಗಳ ನಡುವೆ ಚರ್ಚೆ!
ಭಾರತ ಮತ್ತು ಚೀನಾ ಅಧಿಕಾರಿಗಳು ಬೀಜಿಂಗ್ನಲ್ಲಿ ಗಡಿ ಬಿಕ್ಕಟ್ಟಿನ ಕುರಿತು ಮಾತುಕತೆ ನಡೆಸಿದರು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಬೀಜಿಂಗ್ ಫೆಬ್ರವರಿ 22: ಭಾರತ ಮತ್ತು ಚೀನಾದ ಅಧಿಕಾರಿಗಳು ಬುಧವಾರ ಬೀಜಿಂಗ್ನಲ್ಲಿ ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ) ಉದ್ದಕ್ಕೂ ಇರುವ ಬಿಕ್ಕಟ್ಟಿನ ಕುರಿತು ಮತ್ತೊಂದು ಸುತ್ತಿನ ರಾಜತಾಂತ್ರಿಕ ಮಾತುಕತೆ ನಡೆಸಿದರು.
ಚರ್ಚೆಗಳಲ್ಲಿ ಪ್ರಗತಿಯ ಯಾವುದೇ ತಕ್ಷಣದ ಲಕ್ಷಣಗಳು ಕಂಡುಬಂದಿಲ್ಲ. ಭಾರತ-ಚೀನಾ ಗಡಿ ವ್ಯವಹಾರಗಳ ಕುರಿತು ಸಮಾಲೋಚನೆ ಮತ್ತು ಸಮನ್ವಯಕ್ಕಾಗಿ ವರ್ಕಿಂಗ್ ಮೆಕ್ಯಾನಿಸಂ (ಡಬ್ಲ್ಯುಎಂಸಿಸಿ) ಅಡಿಯಲ್ಲಿ ಮಾತುಕತೆಗಳನ್ನು ನಡೆಸಲಾಯಿತು. ಜುಲೈ 2019 ರಲ್ಲಿ ನಡೆದ 14 ನೇ ಸಭೆಯ ನಂತರ ಇದು ಮೊದಲ ವೈಯಕ್ತಿಕ ಸಭೆಯಾಗಿದೆ.

ಪೂರ್ವ ಲಡಾಕ್ನ ವಾಸ್ತವ ನಿಯಂತ್ರಣ ರೇಖೆ ಬಳಿ ಗಡಿ ಸಂಘರ್ಷಕ್ಕೆ ಕಾರಣವಾಗಿರುವ ಕೆಲ ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆ ನಡೆಸಬಾರದು ಎಂಬ ಪ್ರಸ್ತಾವನೆ ಕುರಿತು ಚೀನಾದ ಬೀಜಿಂಗ್ನಲ್ಲಿ ಬಾರತ ಮತ್ತು ಚೀನಾ ಬುಧವಾರ ದ್ವಿಪಕ್ಷೀಯ ಮಾತುಕತೆ ನಡೆಸಿದವು.

ಭಾರತ-ಚೀನಾ ಗಡಿ ಬಿಕ್ಕಟ್ಟು ಸಮಾಲೋಚನೆ ಮತ್ತು ಸಹಯೋಗ ಕುರಿತ ಕಾರ್ಯಕಾರಿ ಮಂಡಳಿ ಸಭೆಯಲ್ಲಿ (ಡಬ್ಯ್ಲುಎಂಸಿಸಿ) ಈ ಕುರಿತು ಪ್ರಸ್ತಾಪಿಸಲಾಯಿತು. ಚೀನಾ ಮತ್ತು ಭಾರತದ ನಡುವೆ ಸದ್ಯ ಅಸ್ಥಿತವದಲ್ಲಿರುವ ಒಪ್ಪಂದಗಳು ಮತ್ತು ರಾಜತಾಂತ್ರಿಕ ನಿಯಮಾವಳಿಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ 18 ಸುತ್ತಿನ ಸಭೆ ಆಯೋಜಿಸಲು ಉಭಯ ದೇಶಗಳು ಒಪ್ಪಿಗೆ ಸೂಚಿದವು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಆದರೆ, ಸಭೆಯಲ್ಲಿ ಯಾವ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಖಚಿತ ಮಾಹಿತಿ ದೊರೆತಿಲ್ಲ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications