ಭಾರತ-ಚೀನಾ ಗಡಿ ವಿವಾದದ ಕುರಿತು ಬ್ರಿಟನ್ ಪ್ರಧಾನಿ ಕಳವಳ
ದೆಹಲಿ, ಜೂನ್ 25: ಚೀನಾ ಮತ್ತು ಭಾರತ ಗಡಿ ವಿವಾದದ ಕುರಿತು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಇದೇ ಮೊದಲ ಬಾರಿ ಅಧಿಕೃತವಾಗಿ ಹೇಳಿಕೆ ನೀಡಿದ್ದು 'ಕಳವಳ' ವ್ಯಕ್ತಪಡಿಸಿದ್ದಾರೆ.
Recommended Video
ಒಂದು ಕಡೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ, ಕಾಮನ್ವೆಲ್ತ್ ಸದಸ್ಯ ರಾಷ್ಟ್ರ ಇನ್ನೊಂದೆಡೆ ಪ್ರಜಾಪ್ರಭುತ್ವದ ಕಲ್ಪನೆಯನ್ನು ಪ್ರಶ್ನಿಸುವ ದೇಶ. ಈ ಎರಡೂ ದೇಶಗಳ ನಡುವಿನ ವಿವಾದದಿಂದ ಬ್ರಿಟಿಷ್ ಹಿತಾಸಕ್ತಿಗಳ ಮೇಲೆ ಆಗುವ ಪರಿಣಾಮಗಳೇನು ಎಂದು ಕನ್ಸರ್ವೇಟಿವ್ ಪಕ್ಷದ ಸಂಸದ ಫ್ಲಿಕ್ ಡ್ರಮ್ಮೊಂಡ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೋರಿಸ್ ಜಾನ್ಸನ್ 'ಪರಿಸ್ಥಿತಿ ಅಂತ್ಯಂತ ಗಂಭೀರ ಮತ್ತು ಚಿಂತಾಜನಕವಾಗಿದೆ' ಎಂದಿದ್ದಾರೆ.
''ಪೂರ್ವ ಲಡಾಖ್ನ ಸದ್ಯದ ಪರಿಸ್ಥಿತಿ ಅಂತ್ಯಂತ ಗಂಭೀರ ಮತ್ತು ಚಿಂತಾಜನಕವಾಗಿದೆ. ಇದನ್ನು ಬ್ರಿಟನ್ ಸರ್ಕಾರ ಬಹಳ ಎಚ್ಚರಿಕೆಯಿಂದ ಗಮನಿಸುತ್ತಿದೆ'' ಎಂದು ಬೋರಿಸ್ ಜಾನ್ಸನ್ ಗುರುವಾರ ಹೇಳಿದ್ದಾರೆ.

''ಪ್ರಸ್ತುತ ಸನ್ನಿವೇಶವನ್ನು ನೋಡಿದರೆ ಉಭಯ ರಾಷ್ಟ್ರಗಳು ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಪ್ರೋತ್ಸಾಹಿಸುವಂತಹ ಕೆಲಸ ಮಾಡುವುದು ಉತ್ತಮ ಕಾರ್ಯ'' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತ ಮತ್ತು ಚೀನಾ ಘರ್ಷಣೆಗೆ ಸಂಬಂಧಿಸಿದಂತೆ ಇಂದು ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಿಂದ ಕೆಲವು ವಾಹನಗಳು ಹಾಗೂ ಸೇನೆಯನ್ನು ಚೀನಾ ಹಿಂದಕ್ಕೆ ಕರೆಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಜೂನ್ 22 ರಂದು ಭಾರತ ಮತ್ತು ಚೀನಾ ಕಮಾಂಡರ್ಗಳ ನಡುವೆ ನಡೆದ ಸುದೀರ್ಘ ಮಾತುಕತೆ ಬಳಿಕ ಚೀನಾ ಸರ್ಕಾರ, ಸೇನೆಯನ್ನು ಹಿಂದಕ್ಕೆ ಪಡೆದುಕೊಳ್ಳುವ ಭರವಸೆ ನೀಡಿತ್ತು.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications