ಬ್ಯಾಂಕಾಕಿನಲ್ಲಿ ಬಾಂಬ್ ಸ್ಫೋಟ: ಹಲವಾರು ಮಂದಿ ಸಾವು
ಬ್ಯಾಂಕಾಕ್, ಆಗಸ್ಟ್ 17: ಇಲ್ಲಿನ ಎರ್ವಾನ್ ದೇಗುಲದ ಸಮೀಪದಲ್ಲೇ ಸೋಮವಾರ ಸಂಜೆ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ 12 ಜನ ಸಾವನ್ನಪ್ಪಿದ್ದು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.
ಸೆಂಟ್ರಲ್ ಬ್ಯಾಂಕಾಕ್ನ ಧಾರ್ಮಿಕ ಕೇಂದ್ರವೊಂದರ ಹೊರಗೆ ಸೋಮವಾರ ಸಂಜೆ ಭಾರಿ ಬಾಂಬ್ ಸ್ಫೋಟದಿಂದ ಸಾವನ್ನಪ್ಪಿರುವವರ ಸಂಖ್ಯೆ 27ಕ್ಕೇರಿದೆ. ಗಾಯಗೊಂಡವರ ಸಂಖ್ಯೆ 120 ದಾಟಿದೆ.
ಥೈಲಾಂಡಿನ ರಾಜಧಾನಿಯಲ್ಲಿ ಭಾರಿ ಪ್ರಮಾಣದ ಗೊಂದಲ ಉಂಟಾಗಿದ್ದು, ಜನರು ಗಾಬರಿಯಿಂದ ಓಡಾಡುತ್ತಿದ್ದಾರೆ ಚಿಡ್ಲೊಮ್ ಜಿಲ್ಲೆಯ ಎರ್ವಾನ್ ದೇಗುಲದ ಬಳಿ ಸ್ಫೋಟ ಸಂಭವಿಸಿದ್ದು, ಸಮೀಪದಲ್ಲೇ ಫೈವ್ ಸ್ಟಾರ್ ಹೋಟೆಲ್ ಕೂಡಾ ಇದೆ.

ಸಮೀಪದಲ್ಲಿ ಮೂರ್ನಾಲ್ಕು ದೊಡ್ಡ ದೊಡ್ಡ ಮಳಿಗೆಗಳಿವೆ. ಘಟನಾ ಸ್ಥಳದ ಬಳಿ ಸುಟ್ಟಿರುವ ಮೋಟರ್ ಬೈಕ್ ಗಳು, ಗಾಯಗೊಂಡು ನರಳುವ ಜನರು ಕಂಡು ಬಂದಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
Horrific pictures seconds after Central Bangkok blast. 12 dead, many injured. Another live bomb found on the scene. pic.twitter.com/u1tl3s0F4e
— Gautam Trivedi (@Gotham3) August 17, 2015 ಎರ್ವಾನ್ ದೇಗುಲದಲ್ಲಿ ನಾಲ್ಕು ಮುಖವುಳ್ಳ ಬ್ರಹ್ಮ(Phra Phrom) ನನ್ನು ಪೂಜಿಸಲಾಗುತ್ತದೆ. ಥಾಯ್ ಶೈಲಿಯ ಬ್ರಹ್ಮ ಸೃಷ್ಟಿಕರ್ತನಾಗಿ ಇಲ್ಲಿ ಪೂಜಿಸಪಡುತ್ತಿದ್ದಾನೆ. ಈ ಹಿಂದೆ 2006ರಲ್ಲಿ ಈ ದೇಗುಲದ ಮೇಲೆ ದುಷ್ಕರ್ಮಿಗಳ ದಾಳಿ ನಡೆದಿತ್ತು.
Video shows moment deadly explosion rocks Bangkok http://t.co/xkMxiajmDO pic.twitter.com/NvO3cPjJfr
— The Independent (@Independent) August 17, 2015 -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications