ಭಾರತದೊಂದಿಗಿನ ಗಡಿ ವಿವಾದವನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುತ್ತೇವೆ: ಚೀನಾ
ಬೀಜಿಂಗ್, ಜೂನ್ 5: ಭಾರತದೊಂದಿಗಿನ ಗಡಿ ವಿವಾದವನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದು ಚೀನಾ ಹೇಳಿದೆ.
Recommended Video
ಎರಡೂ ಸೇನೆಯ ಲೆಫ್ಟಿನೆಂಟ್ ಜನರಲ್ಗಳ ನೇತೃತ್ವದಲ್ಲಿ ಶನಿವಾರ ಭಾರತ ಮತ್ತು ಚೀನಾ ಮಿಲಿಟರಿ ನಡುವೆ ಸುದೀರ್ಘ ಚರ್ಚೆ ನಡೆಯಲಿದೆ.
ಪೂರ್ವ ಲಡಾಖ್ನಲ್ಲಿ ಒಂದು ತಿಂಗಳಿಂದ ಎದುರಾಗಿರುವ ಸಂಘರ್ಷಮಯ ಸನ್ನಿವೇಶವನ್ನು ಕೊನೆಗೊಳಿಸುವ ನಿರ್ದಿಷ್ಟ ಪ್ರಸ್ತಾಪಗಳ ಬಗ್ಗೆ ಎರಡೂ ಕಡೆಯವರು ಮತ್ತೆ ಚರ್ಚಿಸುವ ಸಾಧ್ಯತೆ ಇದೆ.

ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸೃಷ್ಟಿಯಾಗಿರುವ ಸಂಘರ್ಷಮಯ ವಾತಾವರಣದ ನಿವಾರಣೆಗಾಗಿ ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ನಡುವೆ ಶನಿವಾರ ಸಮಾಲೋಚನೆ ಸಭೆ ನಿಗಧಿಯಾಗಿರುವ ಹಿನ್ನೆಲೆಯಲ್ಲೇ ಚೀನಾ ಗಡಿ ಸಂಬಂಧಿತ ಸಮಸ್ಯೆಯನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳಲು ಸಿದ್ಧರಾಗಿದ್ದೇವೆ ಎಂದು ಚೀನಾ ಹೇಳಿದೆ.
ಭಾರತ ಮತ್ತು ಚೀನಾ ನಡುವೆ ಶನಿವಾರ ನಡೆಯುತ್ತಿರುವ ಮಿಲಿಟರಿ ಅಧಿಕಾರಿ ಮಟ್ಟದ ಸಭೆಯ ಕುರಿತು ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಗಡಿಗೆ ಸಂಬಂಧಿಸಿದಂತೆ ನಾವು ಪೂರ್ಣ ಪ್ರಮಾಣದ ಕಾರ್ಯ ವಿಧಾನಗಳನ್ನು ಹೊಂದಿದ್ದೇವೆ. ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ನಾವು ಸಂವಹನ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಚೀನಾ ಮತ್ತು ಭಾರತದ ನಡುವಿನ ಗಡಿ ಪ್ರದೇಶದ ಪರಿಸ್ಥಿತಿ ಒಟ್ಟಾರೆ ಸ್ಥಿರವಾಗಿದೆ ಮತ್ತು ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.
ಗಡಿಗೆ ಸಂಬಂಧಿಸಿದ ವಿಚಾರಗಳನ್ನು ಕುಳಿತು ಶಾಂತ ರೀತಿಯಲ್ಲಿ ಬಗೆಹರಿಸಿಕೊಳ್ಳಲು ಸಿದ್ಧರಾಗಿದ್ದೇವೆ ಎಂಬ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications