ದಲೈ ಲಾಮಾ ವಿಚಾರದಲ್ಲಿ ಭಾರತ ಸರ್ಕಾರಕ್ಕೆ ಚೀನಾ ವಾರ್ನಿಂಗ್
ದಲೈಲಾಮಾ ಅವರು, ಅರುಣಾಚಲ ಪ್ರದೇಶದಲ್ಲಿ ಏ.4ರಿಂದ 13ರವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.
ಬೀಜಿಂಗ್, ಏಪ್ರಿಲ್ 1: ಶೀಘ್ರದಲ್ಲೇ ಅರುಣಾಚಾಲಕ್ಕೆ ಭೇಟಿ ನೀಡಲಿರುವ ಟಿಬೆಟ್ ನ ಧರ್ಮಗುರು ದಲೈಲಾಮಾ ಅವರನ್ನು ತಡೆಯದಿದ್ದರೆ ಭಾರತ-ಚೀನಾ ನಡುವಿನ ಬಾಂಧವ್ಯಕ್ಕೆ ಭಾರೀ ಧಕ್ಕೆ ಉಂಟಾಗಲಿದೆ ಎಂದು ಚೀನಾದ ವಿದೇಶಾಂಗ ಸಚಿವ ಲು ಕಾಂಗ್ ಭಾರತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ, ಅವರು, ಅರುಣಾಚಲ ಪ್ರದೇಶವನ್ನು ಟಿಬೆಟ್ ದಕ್ಷಿಣ ಭಾಗವಿದ್ದಂತೆ ಎಂದು ಪರಿಗಣಿಸಿರುವುದಾಗಿ ತಿಳಿಸಿದ್ದಾರೆ.

ದಲೈಲಾಮಾ ಅವರು, ಅರುಣಾಚಲ ಪ್ರದೇಶದಲ್ಲಿ ಏ.4ರಿಂದ 13ರವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಚೀನಾದ ಈ ಎಚ್ಚರಿಕೆ ಹೊರಬಿದ್ದಿದೆ.
ಅಂದಹಾಗೆ, ಚೀನಾ ಸರ್ಕಾರದಿಂದ ದಲೈಲಾಮಾ ನಿರ್ಬಂಧಕ್ಕೆ ಈ ರೀತಿ ಎಚ್ಚರಿಕೆ ಬರುತ್ತಿರುವುದು ಈ ತಿಂಗಳಲ್ಲಿ ಇದು ಎರಡನೇ ಬಾರಿ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications