ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಲೈ ಲಾಮಾ ವಿಚಾರದಲ್ಲಿ ಭಾರತ ಸರ್ಕಾರಕ್ಕೆ ಚೀನಾ ವಾರ್ನಿಂಗ್

ದಲೈಲಾಮಾ ಅವರು, ಅರುಣಾಚಲ ಪ್ರದೇಶದಲ್ಲಿ ಏ.4ರಿಂದ 13ರವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.

|
Google Oneindia Kannada News

ಬೀಜಿಂಗ್, ಏಪ್ರಿಲ್ 1: ಶೀಘ್ರದಲ್ಲೇ ಅರುಣಾಚಾಲಕ್ಕೆ ಭೇಟಿ ನೀಡಲಿರುವ ಟಿಬೆಟ್ ನ ಧರ್ಮಗುರು ದಲೈಲಾಮಾ ಅವರನ್ನು ತಡೆಯದಿದ್ದರೆ ಭಾರತ-ಚೀನಾ ನಡುವಿನ ಬಾಂಧವ್ಯಕ್ಕೆ ಭಾರೀ ಧಕ್ಕೆ ಉಂಟಾಗಲಿದೆ ಎಂದು ಚೀನಾದ ವಿದೇಶಾಂಗ ಸಚಿವ ಲು ಕಾಂಗ್ ಭಾರತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ, ಅವರು, ಅರುಣಾಚಲ ಪ್ರದೇಶವನ್ನು ಟಿಬೆಟ್ ದಕ್ಷಿಣ ಭಾಗವಿದ್ದಂತೆ ಎಂದು ಪರಿಗಣಿಸಿರುವುದಾಗಿ ತಿಳಿಸಿದ್ದಾರೆ.

China Warns India Again Over Dalai Lama's Visit To Arunachal Pradesh

ದಲೈಲಾಮಾ ಅವರು, ಅರುಣಾಚಲ ಪ್ರದೇಶದಲ್ಲಿ ಏ.4ರಿಂದ 13ರವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಚೀನಾದ ಈ ಎಚ್ಚರಿಕೆ ಹೊರಬಿದ್ದಿದೆ.

ಅಂದಹಾಗೆ, ಚೀನಾ ಸರ್ಕಾರದಿಂದ ದಲೈಲಾಮಾ ನಿರ್ಬಂಧಕ್ಕೆ ಈ ರೀತಿ ಎಚ್ಚರಿಕೆ ಬರುತ್ತಿರುವುದು ಈ ತಿಂಗಳಲ್ಲಿ ಇದು ಎರಡನೇ ಬಾರಿ.

English summary
For the second time in a month, China today warned India of "serious damage" to bilateral ties if it allows the Dalai Lama to visit Arunachal Pradesh and asked New Delhi to honour its "political pledges" on the Tibet issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X