ಚಿನ್ನಸ್ವಾಮಿ ಸ್ಫೋಟ ಪ್ರಕರಣ: ಮತ್ತೊಬ್ಬ ಸಿಕ್ಕಿಬಿದ್ದ

ಬಂಧಿತ ಉಗ್ರ ಅಬ್ದುಲ್ ವಹೀದ್ ಭಟ್ಕಳ Indian Mujahideen ಸಂಘಟನೆಯ ಸದಸ್ಯ. ಇವನ ವಿರುದ್ಧ Interpol red corner ನೋಟಿಸ್ ಜಾರಿಯಾಗಿತ್ತು. ಹಾಗಾಗಿ ಅಬು ಧಾಬಿ ಪೊಲೀಸರು ಕಳೆದ ವಾರ ಇವನನ್ನು ಬಂಧಿಸಿದ್ದಾರೆ.
ವಿಷಯ ತಿಳಿದ ಭಾರತದ ಪೊಲೀಸರು ಉಗ್ರ ಅಬ್ದುಲ್ ವಹೀದ್ ಭಟ್ಕಳ ಅಲಿಯಾಸ್ ಸಿದ್ದಿಬಾಪನನ್ನು ಕರೆತರಲು ಅಬು ಧಾಬಿಗೆ ತೆರಳಿದ್ದಾರೆ. 32 ವರ್ಷದ ಅಬ್ದುಲ್ ವಹೀದ್ ಭಟ್ಕಳ, ರಿಯಾಜ್ ಮತ್ತು ಯಾಸಿನ್ ಭಟ್ಕಳನಿಂದ ಪಡೆದ ಹಣವನ್ನು ಉಗ್ರರಿಗೆ ಹಸ್ತಾಂತರಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇವನು ಇಂಡಿಯನ್ ಮುಜಾಹಿದ್ದೀನ್ ಸಂಸ್ಥಾಪಕರಾದ ರಿಯಾಜ್ ಮತ್ತು ಯಾಸಿನ್ ಭಟ್ಕಳನ ದೂರದ ಸಂಬಂಧಿ ಎನ್ನಲಾಗಿದೆ. ರಿಯಾಜ್ ಭಟ್ಕಳ ಇನ್ನೂ ನಾಪತ್ತೆಯಾಗಿದ್ದು, ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ ಸಾಧ್ಯತೆಯಿದೆ ಎಂದು NIA ತಿಳಿಸಿದೆ.
2006ರ ಜುಲೈ ಮುಂಬೈ ಬಾಂಬ್ ಸ್ಫೋಟ ಪ್ರಕರಣ, 2008ರ ದೆಹಲಿ ಸ್ಫೋಟ ಮತ್ತು 2010ರಲ್ಲಿ ಚಿನ್ನಸ್ವಾಮಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಬ್ದುಲ್ ವಹೀದ್ ಭಟ್ಕಳ ಅಲಿಯಾಸ್ ಸಿದ್ದಿಬಾಪ ಭಾಗಿಯಾಗಿರುವ ಶಂಕೆಯಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications