ಹಾಂಗ್ ಕಾಂಗ್:ಕೊರೊನಾದಿಂದ ಗುಣಮುಖರಾದವರಿಗೆ 4 ತಿಂಗಳ ಬಳಿಕ ಮತ್ತೆ ಸೋಂಕು
ಹಾಂಗ್ ಕಾಂಗ್ನಲ್ಲಿ ಕೊರೊನಾದಿಂದ ಗುಣಮುಖರಾಗಿದ್ದ ವ್ಯಕ್ತಿಗೆ ಮತ್ತೆ ಸೋಂಕು ಕಾಣಿಸಿಕೊಂಡಿದೆ.
Recommended Video
ಕೊರೊನಾದಿಂದ ಗುಣಮುಖರಾಗಿ ನಾಲ್ಕು ತಿಂಗಳುಗಳು ಕಳೆದಿದ್ದವು. ಮರುಕಳಿಸಿದ ಮೊದಲ ಪ್ರಕರಣ ಇದಾಗಿದೆ.33 ವರ್ಷದ ಐಟಿ ಉದ್ಯೋಗಿಗೆ ಕೊರೊನಾ ಸೋಂಕು ತಗುಲಿದೆ.
ಕೊರೊನಾ ಸೋಂಕು ದೃಢಪಟ್ಟು ಏಪ್ರಿಲ್ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಪೇನ್ನಿಂದ ಕಳೆದ ತಿಂಗಳಷ್ಟೇ ವಾಪಸ್ ಬಂದಿದ್ದರು, ಈಗ ಮತ್ತೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದೆ.

ಅದೇ ಸೋಂಕು ಮುಂದುವರೆದಿರಬಹುದು ಎಂದುಕೊಳ್ಳಲಾಗಿತ್ತು, ಆದರೆ ಆರೋಗ್ಯ ಅಧಿಕಾರಿಗಳ ಮಾಹಿತಿ ಪ್ರಕಾರ ಏಪ್ರಿಲ್ನಲ್ಲಿ ಕಾಣಿಸಿಕೊಂಡಿದ್ದ ಸೋಂಕು ಹಾಗೂ ಆಗಸ್ಟ್ನಲ್ಲಿ ಕಾಣಿಸಿಕೊಂಡಿದ್ದ ಸೋಂಕಿಗೆ ಬಹಳಷ್ಟು ವ್ಯತ್ಯಾಸವಿದೆ.
ಕೊರೊನಾದಿಂದ ಗುಣಮುಖರಾದ ಬಳಿಕ ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಲಾಗಿತ್ತು ಆದರೆ ಎಲ್ಲಾ ರೋಗಿಗಳ ದೇಹವು ಒಂದೇ ರೀತಿಯಾಗಿರುವುದಿಲ್ಲ.
ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರೂ ಕೂಡ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವಿಶ್ವದಲ್ಲಿ ಸಾಕಷ್ಟು ಮಂದಿಮತ್ತೆ ಕೊರೊನಾ ಸೋಂಕಿಗೆ ತುತ್ತಾದ ಉದಾಹರಣೆಗಳಿವೆ. ಈ ಕೊರೊನಾ ವೈರಸ್ 23.31 ಮಿಲಿಯನ್ ಮಂದಿಗೆ ತಗುಲಿದೆ.
ಚೀನಾದಲ್ಲಿ ಕಳೆದ ಒಂದು ವಾರದಿಂದ ಒಂದೂ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ಹೀಗಾಗಿ ಅಲ್ಲಿ ಮಾಸ್ಕ್ ರಹಿತವಾಗಿ ಓಡಾಡಬಹುದು ಎಂದು ತಿಳಿಸಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications