ಡಲ್ಲಾಸ್ ಪ್ರತಿಭಟನೆ ವೇಳೆ ಗುಂಡಿನ ದಾಳಿ: 5 ಅಧಿಕಾರಿಗಳು ಬಲಿ
ಡಲ್ಲಾಸ್, ಜುಲೈ, 08: ಅಮೆರಿಕದ ಡಲ್ಲಾಸ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆದಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 5 ಜನ ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. 10 ಜನ ಪೊಲೀಸ್ ಅಧಿಕಾರಿಗಳು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಯೂನಿಯನ್ ಚೌಕದ ಪಾರ್ಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ. ಆಫ್ರಿಕನ್ ಅಮೆರಿನ್ ವ್ಯಕ್ತಿಗಳ ಹತ್ಯೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಶೂಟೌಟ್ ನಡೆದಿದೆ.[ಢಾಕಾ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ತಾರಿಷಿ ಕುಟುಂಬ ಕಣ್ಣೀರಲ್ಲಿ]

ಪ್ರತಿಭಟನಾ ಮೆರವಣಿಗೆ ಸಂಚರಿಸುತ್ತಿದ್ದ ವೇಳೆ ಮಹಡಿ ಮೇಲಿನಿಂದ ಪೊಲೀಸರ ಮೇಲೆ ಗುಂಡಿನ ಸುರಿಮಳೆ ಗೈಯಲಾಗಿದೆ. ಅವಿತುಕೊಂಡಿದ್ದ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿರುವುದು ನೇರತ ಪ್ರಸಾರದಲ್ಲೇ ದಾಖಲಾಗಿದೆ.[ಐಎಸ್ಐಎಸ್ ಅಟ್ಟಹಾಸ: ಕತ್ತು ಕೊಯ್ದು 20 ವಿದೇಶಿಗರ ಹತ್ಯೆ]
ಗುಂಡಿನ ದಾಳಿ ಮಾಡಿದವರು ಪೂರ್ವನಿಯೋಜಿತವಾಗಿಯೇ ಸಿದ್ಧರಾಗಿದ್ದರು. ಪೊಲೀಸ್ ಅಧಿಕಾರಿಗಳನ್ನು ಕೊಲ್ಲಬೇಕು ಎಂಬ ಕಾರಣಕ್ಕೆ ಆಯುಧಗಳನ್ನು ಮೊದಲೇ ಸಿದ್ಧಮಾಡಿ ಇಟ್ಟುಕೊಂಡಿದ್ದರು ಎಂದು ಅಮೆರಿಕದ ಪೊಲೀಸ್ ಅಧಿಕಾರಿ ಬ್ರೌನ್ ತಿಳಿಸಿದ್ದಾರೆ. ಸದ್ಯ ಪರಿಸ್ಥಿತಿಯನ್ನು ನಿಯಂತ್ರಣ ಮಾಡಲಾಗಿದ್ದು ಗುಂಡಿನ ದಾಳಿ ನಡೆಸಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.
It has been a devastating night. We are sad to report a fifth officer has died.
— Dallas Police Depart (@DallasPD) July 8, 2016
#Demonstration in #Dallas pic.twitter.com/YZXXPAOoBn
— Dallas Police Depart (@DallasPD) July 8, 2016
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications