ಕೈಲಾಸ ಮಾನಸ ಯಾತ್ರೆಗೂ ಮುನ್ನ ಮಾಂಸಾಹಾರ ಸೇವಿಸಿದರೇ ರಾಹುಲ್?
Recommended Video

ಕಠ್ಮಂಡು, ಸೆಪ್ಟೆಂಬರ್ 05: ಮಾನಸ ಸರೋವರ ಯಾತ್ರೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಂಸಾಹಾರ ಸೇವಿಸಿದರೇ?
ರಾಹುಲ್ ಊಟಕ್ಕೆಂದು ತೆರಳಿದ್ದ ರೆಸ್ಟಾರೆಂಟ್ ನ ವೇಟರ್ ವೊಬ್ಬರು ನೀಡಿದ ಮಾಹಿತಿಯ ಮೇರೆಗೆ ನೇಪಾಳಿ ವೆಬ್ ಸೈಟ್ ಗಳು ರಾಹುಲ್ ಗಾಂಧಿ ಅವರು ಚಿಕನ್ ಕುರ್ಕುರೆ ಮತ್ತು ಮೊಮೋಸ್ ತಿಂದಿದ್ದಾರೆ ಎಂದು ಬರೆದಿದ್ದವು.
ನಂತರ ಈ ಕುರಿತು ಸಾಕಷ್ಟು ಮಾಧ್ಯಮಗಳು ರೆಸ್ಟಾರೆಂಟ್ ಅನ್ನು ಸಂಪರ್ಕಿಸಿ ರಾಹುಲ್ ಗಾಂಧಿ ಅವರು ಮಾಂಸಾಹಾರ ತಿಂದಿದ್ದು ಸತ್ಯವೇ ಎಂದು ಪ್ರಶ್ನಿಸಿತ್ತು.
Rahul Gandhi ate non-veg during Kailash Mansarovar yatra, tells restaurant waiter. हिंदुओं की आस्था से निरंतर खिलवाड़ राहुल गांधी और कांग्रेस की फ़ितरत बन गयी है। https://t.co/3YERfpoio0 pic.twitter.com/2ttU2gixuT
— Amit Malviya (@amitmalviya) September 4, 2018
ಬಿಜೆಪಿ ವಕ್ತಾರ ಅಮಿತ್ ಮಾಳವೀಯ ಟ್ವೀಟ್ ಮಾಡಿ, 'ಕೈಲಾಸ ಮಾನಸ ಸರೋವರ ಯಾತ್ರೆಗೂ ಮುನ್ನ ರಾಹುಲ್ ಗಾಂಧಿ ಮಾಂಸಾಹಾರ ಸೇವಿಸಿದ್ದಾರೆ ಎಂದು ರೆಸ್ಟಾರೆಂಟ್ ನ ವೇಟರ್ ಹೇಳಿದ್ದಾರೆ. ಹಿಂದುಗಳ ನಂಬಿಕೆಗೆ ನಿರಂತರವಾಗಿ ಭಂಗ ತರುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಆದ್ಯ ಗುರಿಯಾದಂತಿದೆ' ಎಂದಿದ್ದರು.
ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿದ ರೆಸ್ಟಾರೆಂಟ್, ರಾಹುಲ್ ಗಾಂಧಿ ಅವರು ಯಾವುದೇ ಮಾಂಸಾಹಾರಕ್ಕೆ ಆರ್ಡರ್ ಮಾಡಿಲ್ಲ. ಅವರು ಶುದ್ಧ ಶಾಖಾಹಾರಿ ತಿಂಡಿಗಳನ್ನೇ ಆರ್ಡರ್ ಮಾಡಿದ್ದರು ಎಂದು ಸ್ಪಷ್ಟನೆ ನೀಡಿದೆ.

ಆ.31 ರಂದು ಕೈಲಾಸ ಮಾನಸ ಸರೋವರ ಯಾತ್ರೆಗೆಂದು ರಾಹುಲ್ ಗಾಂಧಿ ತೆರಳಿದ್ದಾರೆ. ಏಪ್ರಿಲ್ ನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರಿದ್ದ ವಿಮಾನ ಭಾರೀ ಅವಘಡದಿಂದ ತಪ್ಪಿದ್ದು, ಆ ಪ್ರಯುಕ್ತ ದೇವರ ಆಶೀರ್ವಾದ ಪಡೆಯಲು ತೆರಳಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications