ನೇಪಾಳ ಜೊತೆ ಗಟ್ಟಿಯಾಗುತ್ತಿದೆ ಭಾರತದ ಬಾಂಧವ್ಯ, ಜಾಗತಿಕ ಮಟ್ಟದಲ್ಲಿ ಚರ್ಚೆ...
ಭಾರತ ಏಷ್ಯಾದ ಅತಿದೊಡ್ಡ ರಾಷ್ಟ್ರವಾಗಿದ್ದರೂ ಅಕ್ಕಪಕ್ಕದ ದೇಶಗಳು ಒಂದೊಂದಾಗಿ ಬೇರೆ ಬೇರೆ ಹಾದಿ ಹಿಡಿದಿದ್ದವು. ಅದರಲ್ಲೂ ಭಾರತದ ಜೊತೆಗೆ ಗಟ್ಟಿಯಾದ ಬಾಂಧವ್ಯ ಹೊಂದಿದ್ದ ನೇಪಾಳದ ಪರಿಸ್ಥಿತಿ ಕೂಡ ಬದಲಾಗಿ ಹೋಗಿತ್ತು ಎನ್ನುವಾಗಲೇ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ನೇಪಾಳ ದೇಶದಲ್ಲಿ ಹೊಸ ತಲೆಮಾರಿನ ಯುವಕರು ದೊಡ್ಡ ಹೋರಾಟ ಶುರು ಮಾಡಿದ್ದರು.
ಮತ್ತೊಂದು ಕಡೆ ಈ ಹೋರಾಟ ದೊಡ್ಡದಾಗಿ ಕೊನೆಗೆ ಏನೇನೋ ಆಗಿ ಹೋಗಲಿದೆ ಎಂಬ ಭಯವೂ ನೇಪಾಳ ದೇಶದಲ್ಲಿ ಎದುರಾಗಿತ್ತು. ಆದರೆ, ಕೊನೆಗೂ ನೇಪಾಳ ತಣ್ಣಗಾಗಿ ಇದೀಗ ಹೊಸ ಹಾದಿಗೂ ಹೆಜ್ಜೆ ಹಾಕಿದೆ, ಇದೇ ಸಮಯದಲ್ಲೇ ಭಾರತದ ಜೊತೆಗೂ ಉತ್ತಮ ಸಂಬಂಧ ರೂಪುಗೊಂಡಿದೆ. ಈ ಮೂಲಕ ಮತ್ತೊಂದು ಹೊಸ ಮನ್ವಂತರ ಆರಂಭವಾಗಿದೆ.

ಹೌದು, ನೇಪಾಳ ಮತ್ತು ಭಾರತದ ಸಂಬಂಧ ಶತಮಾನಗಳ ಹಿಂದಕ್ಕೆ ಹೋಗುತ್ತದೆ. ಹೀಗಿದ್ದಾಗಲೂ ಕೆಲವು ವರ್ಷಗಳಿಂದ ನೇಪಾಳ ಮತ್ತು ಭಾರತದ ಸಂಬಂಧ ಹಳಸುತ್ತಾ ಹೋಗಿತ್ತು. ಆದರೆ ಪ್ರತಿಭಟನೆ ನಂತರ ನೇಪಾಳ ಮತ್ತು ಭಾರತದ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ. ಅದರಲ್ಲೂ ನೇಪಾಳ ನೆಲದಲ್ಲಿ ಅಸ್ತಿತ್ವಕ್ಕೆ ಬಂದ ಹೊಸ ಸರ್ಕಾರ ಭಾರತದ ಜೊತೆಗೆ ಉತ್ತಮ ಸಂಬಂಧ ಹೊಂದಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಕೂಡ ನೇಪಾಳ ಜೊತೆಯಲ್ಲಿ ಸತತ ಸಂಪರ್ಕದಲ್ಲಿ ಇದೆ.
ಹೊತ್ತಿ ಉರದಿತ್ತು ನೇಪಾಳ ದೇಶ
ಅಂದಹಾಗೆ ನೇಪಾಳ ನೆಲದಲ್ಲಿ ದೊಡ್ಡ ಬೆಂಕಿಯ ಕಿಡಿ ಹೊತ್ತಿಕೊಂಡು ಏನೇನೋ ಆಗಿ ಹೋಗಿತ್ತು. ಈ ಕಾರಣಕ್ಕೆ ಚಿಂತೆ ಕೂಡ ಹೆಚ್ಚಾಗಿತ್ತು, ಆದರೆ ಇದೀಗ ಪರಿಸ್ಥಿತಿ ಸುಧಾರಣೆ ಕಾಣುತ್ತಿದೆ. ಹೀಗಾಗಿ ಇದೀಗ ನೇಪಾಳ ಮತ್ತು ಭಾರತ ನಡುವೆ ಹೊಸ ಮಾತುಕತೆ ಆರಂಭವಾಗುವ ನಿರೀಕ್ಷೆ ಕೂಡ ಮೂಡಿದೆ. ಹಾಗೇ ನೇಪಾಳ ಮತ್ತು ಭಾರತದ ನಡುವೆ ಉತ್ತಮ ಸಂಬಂಧ ರೂಪುಗೊಂಡರೆ ಅದು ಭವಿಷ್ಯದಲ್ಲೂ ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಇದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications