ನೇಪಾಳ ಜೊತೆ ಗಟ್ಟಿಯಾಗುತ್ತಿದೆ ಭಾರತದ ಬಾಂಧವ್ಯ, ಜಾಗತಿಕ ಮಟ್ಟದಲ್ಲಿ ಚರ್ಚೆ...
ಭಾರತ ಏಷ್ಯಾದ ಅತಿದೊಡ್ಡ ರಾಷ್ಟ್ರವಾಗಿದ್ದರೂ ಅಕ್ಕಪಕ್ಕದ ದೇಶಗಳು ಒಂದೊಂದಾಗಿ ಬೇರೆ ಬೇರೆ ಹಾದಿ ಹಿಡಿದಿದ್ದವು. ಅದರಲ್ಲೂ ಭಾರತದ ಜೊತೆಗೆ ಗಟ್ಟಿಯಾದ ಬಾಂಧವ್ಯ ಹೊಂದಿದ್ದ ನೇಪಾಳದ ಪರಿಸ್ಥಿತಿ ಕೂಡ ಬದಲಾಗಿ ಹೋಗಿತ್ತು ಎನ್ನುವಾಗಲೇ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ನೇಪಾಳ ದೇಶದಲ್ಲಿ ಹೊಸ ತಲೆಮಾರಿನ ಯುವಕರು ದೊಡ್ಡ ಹೋರಾಟ ಶುರು ಮಾಡಿದ್ದರು.
ಮತ್ತೊಂದು ಕಡೆ ಈ ಹೋರಾಟ ದೊಡ್ಡದಾಗಿ ಕೊನೆಗೆ ಏನೇನೋ ಆಗಿ ಹೋಗಲಿದೆ ಎಂಬ ಭಯವೂ ನೇಪಾಳ ದೇಶದಲ್ಲಿ ಎದುರಾಗಿತ್ತು. ಆದರೆ, ಕೊನೆಗೂ ನೇಪಾಳ ತಣ್ಣಗಾಗಿ ಇದೀಗ ಹೊಸ ಹಾದಿಗೂ ಹೆಜ್ಜೆ ಹಾಕಿದೆ, ಇದೇ ಸಮಯದಲ್ಲೇ ಭಾರತದ ಜೊತೆಗೂ ಉತ್ತಮ ಸಂಬಂಧ ರೂಪುಗೊಂಡಿದೆ. ಈ ಮೂಲಕ ಮತ್ತೊಂದು ಹೊಸ ಮನ್ವಂತರ ಆರಂಭವಾಗಿದೆ.

ಹೌದು, ನೇಪಾಳ ಮತ್ತು ಭಾರತದ ಸಂಬಂಧ ಶತಮಾನಗಳ ಹಿಂದಕ್ಕೆ ಹೋಗುತ್ತದೆ. ಹೀಗಿದ್ದಾಗಲೂ ಕೆಲವು ವರ್ಷಗಳಿಂದ ನೇಪಾಳ ಮತ್ತು ಭಾರತದ ಸಂಬಂಧ ಹಳಸುತ್ತಾ ಹೋಗಿತ್ತು. ಆದರೆ ಪ್ರತಿಭಟನೆ ನಂತರ ನೇಪಾಳ ಮತ್ತು ಭಾರತದ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ. ಅದರಲ್ಲೂ ನೇಪಾಳ ನೆಲದಲ್ಲಿ ಅಸ್ತಿತ್ವಕ್ಕೆ ಬಂದ ಹೊಸ ಸರ್ಕಾರ ಭಾರತದ ಜೊತೆಗೆ ಉತ್ತಮ ಸಂಬಂಧ ಹೊಂದಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಕೂಡ ನೇಪಾಳ ಜೊತೆಯಲ್ಲಿ ಸತತ ಸಂಪರ್ಕದಲ್ಲಿ ಇದೆ.
ಹೊತ್ತಿ ಉರದಿತ್ತು ನೇಪಾಳ ದೇಶ
ಅಂದಹಾಗೆ ನೇಪಾಳ ನೆಲದಲ್ಲಿ ದೊಡ್ಡ ಬೆಂಕಿಯ ಕಿಡಿ ಹೊತ್ತಿಕೊಂಡು ಏನೇನೋ ಆಗಿ ಹೋಗಿತ್ತು. ಈ ಕಾರಣಕ್ಕೆ ಚಿಂತೆ ಕೂಡ ಹೆಚ್ಚಾಗಿತ್ತು, ಆದರೆ ಇದೀಗ ಪರಿಸ್ಥಿತಿ ಸುಧಾರಣೆ ಕಾಣುತ್ತಿದೆ. ಹೀಗಾಗಿ ಇದೀಗ ನೇಪಾಳ ಮತ್ತು ಭಾರತ ನಡುವೆ ಹೊಸ ಮಾತುಕತೆ ಆರಂಭವಾಗುವ ನಿರೀಕ್ಷೆ ಕೂಡ ಮೂಡಿದೆ. ಹಾಗೇ ನೇಪಾಳ ಮತ್ತು ಭಾರತದ ನಡುವೆ ಉತ್ತಮ ಸಂಬಂಧ ರೂಪುಗೊಂಡರೆ ಅದು ಭವಿಷ್ಯದಲ್ಲೂ ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಇದೆ.
-
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವಮಾನ ಆರೋಪ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರದ ಕಿಡಿ, ಮೋದಿ ಆಕ್ರೋಶ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್












Click it and Unblock the Notifications