ಇರಾಕ್ ಮೇಲಿನ ವೀಸಾ ನಿರ್ಬಂಧ ತೆರವು : ಡೊನಾಲ್ಡ್ ಟ್ರಂಪ್
ಯುಎಸ್ ಕಾಂಗ್ರೆಸ್ಸಿನಲ್ಲಿ ಇದೇ ಮೊದಲ ಬಾರಿಗೆ ಭಾಷಣ ಮಾಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಾನ್ಸಾಸ್ ಶೂಟಿಂಗ್, ವಲಸೆ ನೀತಿ, ಉದ್ಯೋಗ, ಆರೋಗ್ಯ ಇನ್ನಿತರ ವಿಷಯಗಳ ಬಗ್ಗೆ ಮಾತನಾಡಿದರು.
ವಾಷಿಂಗ್ಟನ್,ಮಾರ್ಚ್ 01: ಯುಎಸ್ ಕಾಂಗ್ರೆಸ್ಸಿನಲ್ಲಿ ಇದೇ ಮೊದಲ ಬಾರಿಗೆ ಭಾಷಣ ಮಾಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಾನ್ಸಾಸ್ ಶೂಟಿಂಗ್, ವಲಸೆ ನೀತಿ, ಉದ್ಯೋಗ, ಆರೋಗ್ಯ ಇನ್ನಿತರ ವಿಷಯಗಳ ಬಗ್ಗೆ ಮಾತನಾಡಿದರು.
ಕಾನ್ಸಾಸ್ ಶೂಟಿಂಗನ್ನು ಕಟುವಾಗಿ ಖಂಡಿಸಿದ ಟ್ರಂಪ್, ನಾವು ಎಂಥಾ ಪರಿಸ್ಥಿತಿಯಲ್ಲೂ ಒಗ್ಗಟ್ಟಾಗಿ ನಿಂತು ದುಷ್ಟಶಕ್ತಿಗಳನ್ನು ಎದುರಿಸುವ ದೇಶದಲ್ಲಿದ್ದೇವೆ ಎಂಬುದನ್ನು ಮರೆಯುವುದು ಬೇಡ ಎಂದರು.

* ಈಗ ಜಾರಿಯಲ್ಲಿರುವ ವಲಸೆ ನೀತಿಯಿಂದ ಅರ್ಹತೆ ಆಧಾರದ ನೀತಿಯನ್ನು ಅಳವಡಿಸಿಕೊಂಡರೆ ಅನೇಕ ಲಾಭಗಳಿವೆ.
* ಲಕ್ಷಾಂತರ ಉದ್ಯೋಗವನ್ನು ಮತ್ತೆ ಸೃಷ್ಟಿಸುವುದು ನಮ್ಮ ಸರ್ಕಾರದ ಉದ್ದೇಶ.
* ನಾನು ಅಮೆರಿಕದ ಅಧ್ಯಕ್ಷ, ವಿಶ್ವಕ್ಕೆ ಅಧ್ಯಕ್ಷನಲ್ಲ. ಅಮೆರಿಕ ಮೊದಲು.
* ಈಗಿನ ವಲಸೆ ನೀತಿ ಆಧಾರಿತ ವ್ಯವಸ್ಥೆ ಬಡ ಕಾರ್ಮಿಕರನ್ನು ರಕ್ಷಿಸುವುದು ಮಾತ್ರವಲ್ಲದೆ ತೆರಿಗೆದಾರರ ಮೇಲೆ ಅತೀವ ಒತ್ತಡ ಹಾಕುತ್ತದೆ.
* ಅಮೆರಿಕದ ಬಡ ಮತ್ತು ಮಧ್ಯಮ ವರ್ಗದವರಿಗೆ ಉದ್ಯೋಗ ಕಲ್ಪಿಸುವುದರಿಂದ ಸಾಧ್ಯ.
* ಭಾರತದ ಐಟಿ ವೃತ್ತಿಪರರು ಸೇರಿದಂತೆ ವಿದೇಶಿ ವೃತ್ತಿಪರರು ಅಮೆರಿಕಕ್ಕೆ ಎಚ್-1ಬಿ ವೀಸಾದಡಿ ಬರುತ್ತಾರೆ.
* ಅಮೆರಿಕಕ್ಕೆ ಬರುವ ಕೌಶಲ್ಯವುಳ್ಳವರ ಪೈಕಿ ಭಾರತೀಯರ ಸಂಖ್ಯೆಯೇ ಹೆಚ್ಚು.
* ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್ ಮತ್ತು ಇತರ ಅತಿ ಕುಶಲ ವೃತ್ತಿಪರರು ಇಲ್ಲಿ ಉದ್ಯೋಗ ಕಂಡುಕೊಂಡಿದ್ದಾರೆ.
* ರಿಪಬ್ಲಿಕನ್ನರೇ, ಡೊಮಾಕ್ರಾಟಿಕ್ಸ್ ಹಾಗೂ ಕಾಂಗ್ರೆಸ್ಸಿಗರೆ ಎಲ್ಲೂ ಒಟ್ಟಿಗೆ ಸೇರಿ ಅಮೆರಕವನ್ನು ಒಬಾಮಾಕೇರ್ ನಿಂದ ರಕ್ಷಿಸೋಣ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications