ಮೋದಿ ಹಾಗೂ ಭಾರತೀಯರನ್ನು ವಿಶ್ವದ ಮುಂದೆ ಹೊಗಳಿದ ಟ್ರಂಪ್
ವಾಷಿಂಗ್ಟನ್ , ಏಪ್ರಿಲ್ 09: ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ಜನತೆಯನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಗಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಭಾರತದ ಪ್ರಧಾನಿಯ ಜೊತೆಗೆ ಭಾರತದ ಜನತೆಯನ್ನು ಗುಣಗಾನ ಮಾಡಿದ್ದಾರೆ.
''ಅಸಾಧಾರಣ ಸಮಯಗಳಿಗೆ ಸ್ನೇಹಿತರ ನಡುವೆ ಇನ್ನೂ ಹೆಚ್ಚಿನ ಸಹಕಾರದ ಅಗತ್ಯವಿದೆ. ಧನ್ಯವಾದ ಭಾರತ ಹಾಗೂ ಭಾರತದ ಜನತೆಗೆ ನೀವು ತೆಗೆದುಕೊಂಡ ಹೈಡ್ರಾಕ್ಸಿಕ್ಲೋರೋಕ್ವಿನ್ ನಿರ್ಧಾರಕ್ಕೆ. ನಾವು ನಿಮ್ಮನ್ನು ಮರೆಯುವುದಿಲ್ಲ. ಬರೀ ಭಾರತವನ್ನು ಮಾತ್ರವಲ್ಲದೆ ಮನುಷ್ಯತ್ವದಿಂದ ಸಹಾಯ ಮಾಡುತ್ತಿರುವ ನರೇಂದ್ರ ಮೋದಿ ನಿಮ್ಮ ಬಲಿಷ್ಟ ನಾಯಕಯತ್ವಕ್ಕೆ ಧನ್ಯವಾದ.'' ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಹೈಡ್ರಾಕ್ಸಿಕ್ಲೋರೋಕ್ವಿನ್ (ಮಲೇರಿಯಾ ತಡೆ ಔಷಧ) ಔಷಧ ನೀಡುವಂತೆ ಬೇಡಿಕೆಯಿಟ್ಟು ಮೋದಿ ಬಳಿ ಟ್ರಂಪ್ ಚರ್ಚಿಸಿದ್ದಾರೆ. ಭಾರತ ಪ್ರಧಾನಿ ಮೋದಿ ಬಳಿ ದೂರವಾಣಿಯಲ್ಲಿ ಮನವಿ ಮಾಡಿಕೊಂಡ ಡೊನಾಲ್ಡ್ ಟ್ರಂಪ್, ಭಾರತಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದರು.

ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್ (ಮಲೇರಿಯಾ ತಡೆ ಔಷಧ) ಔಷಧ ಕೊಡಲು ನಿರಾಕರಿಸಿದರೆ ಪರವಾಗಿಲ್ಲ. ಆದರೆ ಅದಕ್ಕೆ ಪ್ರತಿಕಾರವೂ ಇರಬಹುದು. ಏಕೆ ಇರಬಾರದೇ?'' ಎಂದು ಅಮೆರಿಕಾ ತನ್ನ ಅಸಹಾಯಕತೆ ಹೊರಹಾಕಿತ್ತು.
Extraordinary times require even closer cooperation between friends. Thank you India and the Indian people for the decision on HCQ. Will not be forgotten! Thank you Prime Minister @NarendraModi for your strong leadership in helping not just India, but humanity, in this fight!
— Donald J. Trump (@realDonaldTrump) April 8, 2020
ಆದರೆ, ಆ ನಂತರ ಭಾರತ ಅಗತ್ಯ ಇರುವ ರಾಷ್ಟ್ರಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ರಫ್ತು ಮಾಡಲು ನಿರ್ಧಾರ ಮಾಡಿತ್ತು. ಅದೇ ರೀತಿ ಅಮೆರಿಕಕ್ಕೂ ಮಾತ್ರಗಳು ಕಳುಹಿಸಿದ್ದು, ಅದು ಸದ್ಯದಲ್ಲಿಯೇ ಅಲ್ಲಿಗೆ ತಲುಪುತ್ತಿದೆ. ಇದೇ ಕಾರಣದಿಂದಲೋ ಏನು ಡೊನಾಲ್ಡ್ ಟ್ರಂಪ್ ತಮ್ಮ ವರಸೆ ಬದಲಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications