6.0 ತೀವ್ರತೆಯ ಭೂಕಂಪನಕ್ಕೆ ನಡುಗಿನ ಇಂಡೋನೇಷ್ಯಾ ಪೂರ್ವ ಪ್ರಾಂತ್ಯ
ಜಕಾರ್ತ್, ಜೂನ್ 04: ಇಂಡೋನೇಷ್ಯಾದ ಪೂರ್ವ ಪ್ರಾಂತ್ಯದಲ್ಲಿ ಭಾನುವಾರ ಇದ್ದಕ್ಕಿದ್ದಂತೆ ಭೂಮಿ ಕಂಪಿಸಿದ ಅನುಭವಾಗಿದೆ. ಇಲ್ಲಿನ ಜನ ಭಯಬೀತರಾಗಿದ್ದಾರೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹವಾಮಾನಶಾಸ್ತ್ರ ಮತ್ತು ಭೂಭೌತಿಕ ಸಂಸ್ಥೆ ತಿಳಿಸಿದೆ.
ಇಂಡೋನೇಷ್ಯಾದ ಪೂರ್ವ ಪ್ರಾಂತ್ಯದಲ್ಲಿ ಬೆಳಗ್ಗೆ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ಭೂಮಿಯ ಆಳ ತೀವ್ರತೆಯ ಭೂಕಂಪನ ಅಂತಲೂ ಹೇಳಲಾಗುತ್ತದೆ. ಕೆಲವು ಕ್ಷಣಗಳು ಭೂಮಿ ಕಂಪಿಸಿದ ಅನುಭವಾಗುತ್ತಿದ್ದಂತೆ ಮನೆಯಿಂದ ಜನರು ಹೊರ ಬಂದಿದ್ದು, ಕೆಲ ಕಾಲ ಭಯದ ವಾತಾವರಣ ಕಂಡು ಬಂದಿದೆ.

ಇಂಡೋನೇಷ್ಯಾದ ಪವನಶಾಸ್ತ್ರ, ಹವಾಮಾನಶಾಸ್ತ್ರ ಮತ್ತು ಭೂಭೌತಿಕ ಸಂಸ್ಥೆಯ ಭೂಕಂಪ ಮಾಪಕದಲ್ಲಿ ತೀವ್ರತೆ ದಾಖಲಾಗಿದೆ. ಕೆಪುಲಾವಾನ್ ತಾನಿಂಬರ್ ಜಿಲ್ಲೆಯ ವಾಯುವ್ಯಕ್ಕೆ 154 ಕಿಲೋಮೀಟರ್ ದೂರದಲ್ಲಿ ಮತ್ತು 153 ಕಿಲೋಮೀಟರ್ ಆಳದಲ್ಲಿದೆ 6.0 ಭೂಕಂಪನದ ತೀವ್ರತೆ ದಾಖಲಾಗಿದೆ.
ಈ ಭೂಕಂಪನಕ್ಕೆ ಪೂರ್ವ ಪ್ರಾಂತ್ಯದಲ್ಲಿ ಯಾವುದೇ ಮನೆಗಳಿಗಾಗಲಿ, ವ್ಯಕ್ತಿ, ಯಾವುದೇ ವಸ್ತುಗಳಿ ಹಾನಿ ಉಂಟಾಗಿದ್ದರ ವರದಿಯಾಗಿಲ್ಲ ಎಂದು ಎಎನ್ಐ ಸಂಸ್ಥೆ ವರದಿ ಮಾಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications