ಮಿಡತೆಗಳನ್ನು ತಿಂದ್ರೆ, ಕೊರೊನಾವೈರಸ್ ಹೋಗುತ್ತೆ ಎಂದ ಪಾಕಿಸ್ತಾನದ ಸಂಸದ..!
ಇಸ್ಲಮಾಬಾದ್, ಜೂನ್ 25: ಕೊರೊನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಇಡೀ ವಿಶ್ವವೇ ಔಷಧಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದು, ಸಂಶೋಧನೆಯನ್ನು ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಮಿಡತೆಗಳನ್ನು ತಿನ್ನುವುದರಿಂದ ಕೊರೊನಾವೈರಸ್ ಗುಣಮುಖವಾಗುತ್ತದೆ ಎಂದು ಪಾಕಿಸ್ತಾನದ ಸಂಸದ ಹೇಳಿದ್ದಾರೆ.
ಮಿಡತೆ ತಿಂದರೆ ಕೊರೊನಾ ಸೋಂಕಿಗೆ ತುತ್ತಾಗಿರುವ ರೋಗಿಯ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ ಎಂದು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖಂಡ ರಿಯಾಜ್ ಫತ್ಯಾನ ಹೇಳಿದ್ದಾರೆ.
Apparently, if you eat “Tiddi” or Locust, it cures Coronavirus. If you don’t have Coronavirus, it improves immunity against Coronavirus.
— Major Gaurav Arya (Retd) (@majorgauravarya) June 24, 2020
Serious discussion in Pakistan Parliament. pic.twitter.com/XYJsfURJc3
ಸಂಸದರಾಗಿರುವ ರಿಯಾಜ್ ಸಂಸತ್ತಿನಲ್ಲಿ ಈ ಕುರಿತು ಚರ್ಚಿಸುತ್ತಾ ''ಮಿಡತೆಗಳನ್ನು ಸೇವಿಸುವುದರಿಂದ ಕೊರೊನಾವೈರಸ್ ಗುಣಪಡಿಸಬಹುದು. ಸಂಶೋಧನೆ ಮಾಡಬಹುದಾದರೆ ಮತ್ತು ಮಿಡತೆಗಳು (ಟಿಡ್ಡಿ) ತಿನ್ನುವುದರಿಂದ ಕೊರೊನಾವೈರಸ್ ಪ್ರತಿಕಾಯಗಳು ಉತ್ಪತ್ತಿಯಾಗುತ್ತವೆ ಎಂಬುದು ನಿಜವೆಂದು ಸಾಬೀತಾದರೆ, ಪಾಕಿಸ್ತಾನದ ಜನರು ಸ್ವತಃ ಮಿಡತೆಗಳ ಸಮಸ್ಯೆಯನ್ನು ಪರಿಹರಿಸುತ್ತಾರೆ ಮತ್ತು ಸರ್ಕಾರವು ಹೆಚ್ಚಿನದನ್ನು ಮಾಡಬೇಕಾಗಿಲ್ಲ "ಎಂದು ಫತ್ಯಾನಾ ಸಂಸತ್ತಿನಲ್ಲಿ ಹೇಳಿದರು.

ಸಂಸದ ರಿಯಾಜ್ ಮಾತನಾಡಿರುವ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, 56,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications