ಇರಾನ್ ಪರಮಾಣು ಸ್ಥಾವರದ ಮೇಲೆ ಇಸ್ರೇಲ್ ದಿಢೀರ್ ದಾಳಿ? Israel And Iran
ಏನಿದು ಬಡಿದಾಟ, ಏನಿದು ಕಿತ್ತಾಟ? ಅಂತಾ ಇರಾನ್ & ಇಸ್ರೇಲ್ ಬಡಿದಾಟ ನೋಡಿದ ಇಡೀ ಜಗತ್ತು ಪ್ರಶ್ನೆ ಮಾಡುತ್ತಿದೆ. ಇಂತಹ ಸಮಯದಲ್ಲೇ ಇರಾನ್ ನೆಲದಲ್ಲಿ ನಡೆಯಬಾರದ ಘಟನೆಗಳೂ ನಡೆಯುತ್ತಾ ಇದ್ದು, ಇಸ್ರೇಲ್ ನೆಲದ ವಿರುದ್ಧ ಭಾರಿ ದೊಡ್ಡ ಪ್ರಮಾಣದಲ್ಲಿ ಇರಾನ್ ದಾಳಿ ನಡೆಸುತ್ತಿದೆ. ಇಂತಹ ಭಾರಿ ಘೋರ ಸಮಯದಲ್ಲಿ ಮತ್ತೊಂದು ಸ್ಫೋಟಕ ಆರೋಪ ಕೂಡ ಕೇಳಿ ಬಂದಿದ್ದು, ಸಂಚಲನ ಸೃಷ್ಟಿಸಿದೆ.
ಇರಾನ್ ದೇಶದಲ್ಲಿ ಭಾರಿ ದೊಡ್ಡ ಗಲಭೆ ಶುರುವಾಗಿದ್ದು, ಇರಾನ್ ದೇಶದ ಸರ್ವೋಚ್ಛ ನಾಯಕ ಅಂತಾ ಕರೆಸಿಕೊಳ್ಳುವ ಸುಪ್ರೀಂ ಲೀಡರ್ ಅಲಿ ಖಮೇನಿ ಮಾಡಿರುವ ಎಡವಟ್ಟುಗಳು ಒಂದೆರಡಲ್ಲ. ಅದರಲ್ಲೂ ಸುಪ್ರೀಂ ಲೀಡರ್ ಅಲಿ ಖಮೇನಿ ಸಲುವಾಗಿಯೇ ಇದೀಗ ಇಸ್ರೇಲ್ ಜೊತೆಗೇ ಘೋರ ವಾರ್ ಶುರುವಾಗಿದೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ. ಆದರೆ ಇಂತಹ ಕಠಿಣ ಸಮಯದಲ್ಲಿ ಇರಾನ್ ದೇಶದಲ್ಲಿ ಇದೀಗ ನಡೆಯುತ್ತಿರುವ ಪರಮಾಣು ಪ್ರಯೋಗದ ಬಗ್ಗೆ ಸಂಚಲನ ಸೃಷ್ಟಿ ಮಾಡುವ ಸುದ್ದಿಯೊಂದು ಹಬ್ಬಿಬಿಟ್ಟಿದೆ.

ಇರಾನ್ ಪ್ರಯೋಗ ಶಾಲೆ ಮೇಲೆ ದಾಳಿ?
ಹೌದು, ಇದೀಗ ಕೇಳಿ ಬಂದಿರುವ ಆರೋಪದ ಪ್ರಕಾರ ಇರಾನ್ ದೇಶದ ಪರಮಾಣು ಸಂಶೋಧನೆ ನಡೆಸುವ ಕೇಂದ್ರದ ಮೇಲೆ ಭೀಕರ ದಾಳಿ ನಡೆಸಿದೆಯಂತೆ ಇಸ್ರೇಲ್ ಸೇನೆ. ದಾಳಿ ಹಿನ್ನೆಲೆಯಲ್ಲಿ ಇದೀಗ ಭಾರಿ ದೊಡ್ಡ ಸಂಚಲನ ಸೃಷ್ಟಿಯಾಗಿ ಇಡೀ ಇರಾನ್ ಅಲ್ಲಾಡಿ ಹೋಗಿದೆ ಅಂತಾ ಇದೀಗ ಆರೋಪ ಮಾಡಲಾಗುತ್ತಿದೆ. ಮತ್ತೊಂದು ಕಡೆಯಲ್ಲಿ ಪರಮಾಣು ಸ್ಥಾವರ ಏನೂ ಆಗಿಲ್ಲ ಅಂತಾ ಇರಾನ್ ಹೇಳುತ್ತಿದೆ. ಆದರೆ ಹೀಗೆ ಇಬ್ಬರೂ ಬಡಿದಾಡುತ್ತಿದ್ದರೆ ಪ್ರಪಂಚದ ಇತರ ದೇಶಗಳಿಗೆ ಭಯ ಶುರುವಾಗಿದೆ.
ಇರಾನ್ ನೆಲದಲ್ಲಿ ನ್ಯೂಕ್ಲಿಯರ್ ಟೆಸ್ಟ್?
ಅಂದಹಾಗೆ ಇರಾನ್ ಇದೀಗ ಇಸ್ರೇಲ್ ವಿರುದ್ಧ ಘೋರವಾಗಿ ದಾಳಿ ಮಾಡುತ್ತಿದ್ದು, ಈಗಾಗಲೇ ಹಲವಾರು ನಗರದಲ್ಲಿ ನರಕ ನಿರ್ಮಾಣ ಆಗಿದೆ. ಇಂತಹ ಸಮಯದಲ್ಲೇ ಮತ್ತೊಂದು ಆಘಾತ ಕೂಡ ಎದುರಾಗಿದೆ, ಅದು ಏನೆಂದರೆ ಇರಾನ್ ಸೇನೆಯಿಂದ ದಿಢೀರ್ ಪರಮಾಣು ಪರೀಕ್ಷೆ ನಡೆದಿರುವ ಕುರಿತು ಸಾಕ್ಷ್ಯ ಸಿಕ್ಕಿದೆ. ಆ ಮೂಲಕ ಜಗತ್ತಿನ ಮೂಲೆ ಮೂಲೆಯಲ್ಲೂ ಇದೀಗ ವಿಕಿರಣ ಹರಡುವ ಆತಂಕ ಮನುಷ್ಯರಿಗೆ ಶುರು ಆಗಿದೆ. ಇಂತಹ ಸಮಯದಲ್ಲೇ, ಇಸ್ರೇಲ್ ಕೂಡ ಇರಾನ್ ಮೇಲೆ ದಾಳಿ ನಡೆಸಿದೆ ಎಂಬ ಆರೋಪವನ್ನ ಮಾಡಲಾಗುತ್ತಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications