ಫ್ಲೋರಿಡಾ ಒತ್ತೆಯಾಳು ಪ್ರಕರಣ ಅಂತ್ಯ, ಎಲ್ಲರೂ ಸುರಕ್ಷಿತ!
ಜಾಕ್ಸನ್ ವಿಲ್ಲೆಯ ಬ್ಯಾಂಕೊಂದರಲ್ಲಿ ಮೂಡಿದ್ದ ಆತಂಕ ಈಗ ನಿವಾರಣೆಯಾಗಿದೆ. ಬ್ಯಾಂಕಿನಲ್ಲಿ ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿಯೊಬ್ಬ, 11 ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ, ಆದರೆ, ಈಗ ಕಳ್ಳನನ್ನು ಬಂಧಿಸಲಾಗಿದೆ
ಫ್ಲೋರಿಡಾ, ಡಿಸೆಂಬರ್ 01: ಇಲ್ಲಿನ ಜಾಕ್ಸನ್ ವಿಲ್ಲೆಯ ಬ್ಯಾಂಕೊಂದರಲ್ಲಿ ಮೂಡಿದ್ದ ಆತಂಕ ಈಗ ನಿವಾರಣೆಯಾಗಿದೆ. ಬ್ಯಾಂಕಿನಲ್ಲಿ ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿಯೊಬ್ಬ, 11 ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ.
ಆದರೆ, ಈಗ ಕಳ್ಳನನ್ನು ಬಂಧಿಸಲಾಗಿದೆ ಎಂದು ಜಾಕ್ಸನ್ ವಿಲ್ಲೆ ಪೊಲೀಸರು ಹೇಳಿದ್ದಾರೆ.

ಎಜ್ಡ್ ವುಡ್ ಅವಿನ್ಯೂ ವೆಸ್ಟ್ ನಲ್ಲಿರುವ ಕಮ್ಯೂನಿಟಿ ಫಸ್ಟ್ ಕ್ರೆಡಿಟ್ ಯೂನಿಯನ್ ನಲ್ಲಿ ನಡೆದ ಘಟನೆಯನ್ನು SWAT ತಂಡ ನಾಜೂಕಾಗಿ ನಿಭಾಯಿಸಿದೆ.
Community First Credit Union - Nobody was shot. Reports of people shot are inaccurate and untrue. #JAX #Jacksonville
— Jax Sheriff's Office (@JSOPIO) December 1, 2016
ಸುತ್ತ ಮುತ್ತಾ ಇದ್ದ ನಾಗರಿಕರನ್ನು ದೂರಕ್ಕೆ ಕಳಿಸಿ, ಒತ್ತೆಯಾಳುಗಳನ್ನು ಇರಿಸಿಕೊಂಡಿದ್ದ ವ್ಯಕ್ತಿ ಜತೆ ಮಾತುಕತೆ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸುವುದನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಜಾಕ್ಸನ್ ವಿಲ್ಲೆ ಪೊಲೀಸರು ಸೂಚಿಸಿದ್ದರು.
Community First Credit Union - We have 11 hostages out. #JAX #Jacksonville
— Jax Sheriff's Office (@JSOPIO) December 1, 2016
ಒಟ್ಟಾರೆ, ಕಳ್ಳನನ್ನು ಉಪಾಯವಾಗಿ ಬಂಧಿಸಿ, ಒತ್ತೆಯಾಳಾಗಿದ್ದ 11 ಮಂದಿಯನ್ನು ಬಿಡುಗಡೆ ಮಾಡಲಾಗಿದೆ.(ಒನ್ಇಂಡಿಯಾ ಸುದ್ದಿ)
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications