ಮಲೇಶ್ಯಾದ ಮಾಜಿ ಪ್ರಧಾನಿ, ಭ್ರಷ್ಟಾಚಾರ ಕೇಸಿನಲ್ಲಿ ತಪ್ಪಿತಸ್ಥ
ಕೌಲಲಂಪುರ, ಜುಲೈ 28: ಮಲೇಶ್ಯಾದ ಮಾಜಿ ಪ್ರಧಾನಿ ನಜೀಬ್ ರಜಾಕ್ ಅವರು ಭ್ರಷ್ಟಾಚಾರ ಕೇಸಿನಲ್ಲಿ ತಪ್ಪಿತಸ್ಥ ಎಂದು ನ್ಯಾಯಾಲಯ ಘೋಷಿಸಿದೆ. ಏಳು ಭ್ರಷ್ಟಾಚಾರ ಪ್ರಕರಣಗಳಲ್ಲಿ ಐದರಲ್ಲಿ ದೋಷಿ ಎಂದು ತಿಳಿದು ಬಂದಿದೆ. ದೇಶದ ಬೊಕ್ಕಸದಿಂದ ಹಲವು ಬಿಲಿಯನ್ ಡಾಲರ್ಸ್ ದುರ್ಬಳಕೆ ಮಾಡಿರುವುದು ಸಾಬೀತಾಗಿದೆ.
Recommended Video
67 ವರ್ಷ ವಯಸ್ಸಿನ ನಜೀಬ್ ಅವರು 42 ಮಿಲಿಯನ್ ರಿಂಗಿಟ್ (9.8 ಮಿಲಿಯನ್ ಡಾಲರ್ ) ಮೊತ್ತವನ್ನು 1ಎಂಡಿಬಿಯ ಅಧೀನದ ಎಸ್ ಆರ್ ಸಿ ಇಂಟರ್ ನ್ಯಾಷನಲ್ ನಿಂದ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ವಿರುದ್ಧ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ, ಹೀಗಾಗಿ, ಆರೋಪ ಸಾಬೀತಾಗಿದೆ ಎಂದು ಜಡ್ಜ್ ಮೊಹಮ್ಮದ್ ನಜ್ಲಾನ್ ಘಜಾಲಿ ಹೇಳಿದ್ದಾರೆ. 10 ವರ್ಷ ಜೈಲು ಹಾಗೂ ಭಾರಿ ಮೊತ್ತದ ದಂಡವನ್ನು ನಜೀಬ್ ಎದುರಿಸುತ್ತಿದ್ದಾರೆ.

2011 ರಿಂದ 2017 ತನಕ ತೆರಿಗೆ ಪಾವತಿಸಿಲ್ಲ ಎಂದು ಹೇಳಿ 1.69 ರಿಂಗಿಟ್ ( 400 ಮಿಲಿಯನ್ ಡಾಲರ್ಸ್) ಪಾವತಿಸುವಂತೆ ಆರು ದಿನಗಳ ಹಿಂದೆ ಹೈಕೋರ್ಟ್ ಆದೇಶ ನೀಡಿದೆ. 2018ರಲ್ಲಿ ಅಧಿಕಾರ ಕಳೆದುಕೊಂಡ ನಜೀಬ್ ತಮ್ಮ ಪರಿಸ್ಥಿತಿಗೆ ರಾಜಕೀಯ ಗುರು ಮಹತೀರ್ ಮೊಹಮ್ಮದ್ ಕಾರಣ ಎಂದು ದೂಷಿಸಿದ್ದಾರೆ. ಮಹತೀರ್ ಕೂಡಾ ತಮ್ಮ ಸ್ಥಾನ ಕಳೆದುಕೊಂಡಿದ್ದು, ಮುಹ್ಯಿದ್ದೀನ್ ಯಾಸೀನ್ ಅಧಿಕಾರಕ್ಕೆ ಬಂದಿದ್ದಾರೆ.
Thats 7 for 7!!!#salahgunakuasa x 1#pecahamanah x 3#pemgubahanwangharam x 3
— Tony Pua (@tonypua) July 28, 2020
Up to decades in jail, whipping(!) and millions in fines!#justiceforMalaysians! pic.twitter.com/PIH0i17OWM
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications