ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ಗೆ ಕಪಾಳಮೋಕ್ಷ
ಪ್ಯಾರಿಸ್, ಜೂನ್ 08: ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಮೇಲೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದ್ದು, ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ.
ಆಗ್ನೇಯ ಫ್ರಾನ್ಸ್ ನ ಡ್ರೋಮ್ ಪ್ರಾಂತ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬ್ಯಾರಿಕೇಡ್ ಗಳಾಚೆ ನಿಂತು ಕೂಗುತ್ತಿದ್ದ ಜನರನ್ನು ಕಂಡು ಅಧ್ಯಕ್ಷ ಮ್ಯಾಕ್ರನ್ ಅವರು ಕಾರನ್ನು ನಿಲ್ಲಿಸಿ ಜನರೊಂದಿಗೆ ಮಾತುಕತೆಗೆ ಮುಂದಾದರು.
ಈ ವೇಳೆ ಜನಸ್ಥೋಮದಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಅಧ್ಯಕ್ಷರತ್ತ ನುಗ್ಗಿಬಂದು ಜನರೊಂದಿಗೆ ಹ್ಯಾಂಡ್ ಶೇಕ್ಮಾಡುತ್ತಿದ್ದಾಗ ಅಧ್ಯಕ್ಷರಿಗೆ ಕಪಾಳ ಮೋಕ್ಷ ಮಾಡಲಾಗಿದೆ.

ಈ ಕೂಡಲೇ ಭದ್ರತಾ ಸಿಬ್ಬಂದಿಗಳು ಅವರನ್ನು ರಕ್ಷಿಸಿ ಆ ಇಬ್ಬರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮತ್ತೆ ಅಧ್ಯಕ್ಷರು ಜನಸಮೂಹದೊಂದಿಗೆ ಮತ್ತೆ ಹ್ಯಾಂಡ್ಶೇಕ್ ವಿನಿಮಯ ಮುಂದುವರೆಸಿದರು ಎಂದು ಫ್ರೆಂಚ್ ಅಧ್ಯಕ್ಷರ ಅಧಿಕೃತ ನಿವಾಸ ಎಲಿಸೀ ಹೇಳಿಕೆಯಲ್ಲಿ ತಿಳಿಸಿದೆ.
ಆಗ್ನೇಯ ಫ್ರಾನ್ಸ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮನ್ನು ನೋಡು ಸೇರಿದ್ದ ಜನಸ್ಥೋಮದೊಂದಿಗೆ ಚರ್ಚೆ ನಡೆಸಲು ಮ್ಯಾಕ್ರನ್ ಕಾರಿನಿಂದ ಇಳಿದು ಮಾತನಾಡುತ್ತಿದ್ದಾಗ ಅದೇ ಗುಂಪಿನಲ್ಲಿದ್ದ ದುಷ್ಕರ್ಮಿಯೋರ್ವ ಅಚಾನಕ್ ಆಗಿ ನುಗ್ಗಿಬಂದು ಮ್ಯಾಕ್ರನ್ ಅವರಿಗೆ ಕಪಾಳ ಮೋಕ್ಷ ಮಾಡಿದ್ದಾನೆ.
ಈ ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಮ್ಯಾಕ್ರನ್ ರಕ್ಷಣೆಗೆ ಧಾವಿಸಿದ್ದು ಮ್ಯಾಕ್ರನ್ ಅವರ ರಕ್ಷಣೆ ಮಾಡಿದ್ದಾರೆ. ಅಲ್ಲದೆ ಕಾಪಾಳ ಮೋಕ್ಷ ಮಾಡಲು ಬಂದಿದ್ದ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ ಎಂದು ಸಿಎನ್ಎನ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications