ಗಾಜಾ ಪರಿಸ್ಥಿತಿ ಹಿಡಿತಕ್ಕೆ ತರಲು ಟ್ರಂಪ್ ಎಂಟ್ರಿ, ಜಗತ್ತಿನಾದ್ಯಂತ ಸ್ವಾಗತ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ಗಾಜಾ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಹೇಗಾದರೂ ಮಾಡಿ ಈ ತಿಕ್ಕಾಟ ನಿಲ್ಲಿಸಬೇಕು, ಆ ಮೂಲಕ ಎಲ್ಲವೂ ಸೈಲೆಂಟ್ ಆಗಲೇ ಬೇಕು ಅನ್ನೋ ಲೆಕ್ಕಾಚಾರ ಟ್ರಂಪ್ ಅವರದ್ದು. ಒಂದು ಕಡೆ ಸಂಧಾನ ಮಾಡಿಕೊಳ್ಳಲು ಇಸ್ರೇಲ್ ಒಪ್ಪಿಕೊಂಡರೆ, ಇನ್ನೊಂದು ಕಡೆ ಈ ವಿಚಾರಕ್ಕೆ ಹಮಾಸ್ ಸಿದ್ಧವೇ ಇರಲಿಲ್ಲ. ಇನ್ನು ಹಮಾಸ್ ಒಪ್ಪಿಕೊಂಡ ಸಮಯದಲ್ಲಿ ಇಸ್ರೇಲ್ ಕಿರಿಕ್ ಮಾಡುತ್ತಲೇ ಬಂದಿತ್ತು. ಇಷ್ಟೆಲ್ಲಾ ಭಾರಿ ಬಡಿದಾಟದ ನಡುವೆ ದಿಢೀರ್ ಗಾಜಾ ಪರಿಸ್ಥಿತಿ ಹಿಡಿತಕ್ಕೆ ತರಲು ಟ್ರಂಪ್ ಎಂಟ್ರಿ, ಜಗತ್ತಿನಾದ್ಯಂತ ಸ್ವಾಗತ!
ಗಾಜಾ ಪಟ್ಟಿಯಲ್ಲಿ ಭೀಕರ ಪರಿಸ್ಥಿತಿ ಎದುರಾಗಿದ್ದು, ಅನ್ನ & ಆಹಾರಕ್ಕೆ ಕೂಡ ಅಲ್ಲಿನ ಜನರು ನರಳುತ್ತಿದ್ದಾರೆ. ಅಲ್ಲದೆ ಈ ರೀತಿ ಹಲವು ವರ್ಷಗಳಿಂದ ಅಲ್ಲಿನ ಜನರು ಒದ್ದಾಡುತ್ತಿದ್ದರೂ ಈ ಪರಿಸ್ಥಿತಿ ಮಾತ್ರ ಸರಿಯಾಗುತ್ತಿಲ್ಲ. ಇನ್ನೊಂದು ಕಡೆ ಗಾಜಾ ಮೇಲಿನ ದಾಳಿಯನ್ನ ನಿಲ್ಲಿಸೋಕೆ ಇಷ್ಟು ದಿನ ನಡೆಸಿದ ಪ್ರಯತ್ನಗಳೆಲ್ಲಾ ಸಕ್ಸಸ್ ಆಗಿಲ್ಲ. ಇದೆಲ್ಲವನ್ನೂ ಗಮನಿಸಿ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಅಸ್ತ್ರ ಪ್ರಯೋಗ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಮತ್ತೊಂದು ಸುತ್ತಿನಲ್ಲಿ ಸಂಧಾನ ಪ್ರಕ್ರಿಯೆ ನಡೆಯುವುದು ಗ್ಯಾರಂಟಿ ಆಗಿದ್ದು, ಇದು ಗ್ಯಾರಂಟಿ ಸಕ್ಸಸ್ ಆಗುತ್ತೆ ಅಂತಾ ಅಮೆರಿಕ ನಂಬಿಕೆಯಲ್ಲೇ ಇದೆ.

-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications