ಕೊರೊನಾ ಲಸಿಕೆ ಹಾಕಿಸಿಕೊಳ್ಳಿ, ಇಲ್ಲದಿದ್ದರೆ ಭಾರತಕ್ಕೆ ಹೋಗಿ: ಫಿಲಿಪೈನ್ಸ್ ಅಧ್ಯಕ್ಷ
ಮನಿಲಾ, ಜೂನ್ 24: ಕೊರೊನಾ ಲಸಿಕೆ ಹಾಕಿಸಿಕೊಳ್ಳಿ, ಇಲ್ಲದಿದ್ದರೆ ಭಾರತ, ಅಮೆರಿಕಕ್ಕೆ ತೊಲಗಿ ಎಂದು ಕೊರೊನಾ ಲಸಿಕೆ ವಿರೋಧಿಗಳಿಗೆ ಫಿಲಿಪೈನ್ಸ್ ಅಧ್ಯಕ್ಷ ರೋಡ್ರಿಗೋ ಎಚ್ಚರಿಕೆ ನೀಡಿದ್ದಾರೆ.
Recommended Video
ಲಸಿಕೆ ಪಡೆಯದವರನ್ನು ಜೈಲಿಗೆ ಹಾಕಲಾಗುತ್ತದೆ. ಇಲ್ಲವೇ ನೀವೇ ದೇಶಬಿಟ್ಟು ಭಾರತ ಅಥವಾ ಅಮೆರಿಕಕ್ಕೆ ತೊಲಗಿ ಎಂದು ಹೇಳಿದ್ದಾರೆ.
ಅಧ್ಯಕ್ಷ ರೋಡ್ರಿಗೊ ಡ್ಯುಟೆರ್ಟೆ ಭಾಷಣದ ವಿಚಾರವಾಗಿ ಸುದ್ದಿಸಂಸ್ಥೆ ವರದಿ ಮಾಡಿದ್ದು, 'ಫಿಲಿಪೀನ್ಸ್ ನಿವಾಸಿಗಳೇ ದಯವಿಟ್ಟು ಕೇಳಿ. ನನ್ನ ಕೈಗಳನ್ನು ನೀವು ಈ ಕೆಲಸ ಮಾಡಲು ಬಲವಂತ ಮಾಡಬೇಡಿ. ನನಗೆ ಬಲವಾದ ತೋಳುಗಳಿವೆ. ಅದರೆ ಬಲ ಪ್ರಯೋಗ ಮಾಡಲು ನನಗೆ ಇಷ್ಟವಿಲ್ಲ.

ಆದರೆ ರಾಷ್ಟ್ರೀಯ ಹಿತಾಸಕ್ತಿಗಾಗಿ ಅನಿವಾರ್ಯವಾದರೆ ಖಂಡಿತಾ ಮಾಡುತ್ತೇನೆ. ಯಾರೂ ಅದನ್ನು ಇಷ್ಟಪಡುವುದಿಲ್ಲ. ನನ್ನನ್ನು ತಪ್ಪಾಗಿ ಅರ್ಥಮಾಡಿಕೊಳ್ಳಬೇಡಿ. ಈ ದೇಶದಲ್ಲಿ ಬಿಕ್ಕಟ್ಟು ಎದುರಾಗಿದೆ.
ಕೋವಿಡ್ ಲಸಿಕೆ ವಿಚಾರವಾಗಿ ದೇಶವನ್ನುದ್ದೇಶಿಸಿ ಮಾತನಾಡಿದ ಫಿಲಿಪ್ಪೈನ್ಸ್ ಅಧ್ಯಕ್ಷ ರೋಡ್ರಿಗೊ ಡ್ಯುಟೆರ್ಟೆ ಅವರು, ಕೊರೊನಾ ಸಾಂಕ್ರಾಮಿಕವನ್ನು ನಿಯಂತ್ರಿಸಲು ಲಸಿಕೆ ಅನಿವಾರ್ಯ.
ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಲೇಬೇಕು. ಕೋವಿಡ್ ಲಸಿಕೆ ಪಡೆಯಲು ನಿರಾಕರಿಸುವವರನ್ನು ಬಂಧಿಸಲಾಗುವುದುವ್ಯಾಕ್ಸಿನ್ ಪಡೆಯಲು ನಿರಾಕರಿಸುವವರು ಭಾರತಕ್ಕೆ ಅಥವಾ ಅಮೆರಿಕಕ್ಕೆ ತೆರಳಿ" ಎಂದು ಅವರು ಹೇಳಿದ್ದಾರೆ.
ನೀವು ಲಸಿಕೆ ಪಡೆಯದಿದ್ದರೆ ಫಿಲಿಪೀನ್ಸ್ ದೇಶವನ್ನು ಬಿಟ್ಟು ಹೋಗಿ ಭಾರತಕ್ಕೆ ಹೋಗಿ ಅಥವಾ ಅಮೆರಿಕಕ್ಕೆ ಹೋಗಿ. ಆದರೆ ನೀವು ಇಲ್ಲಿ ಇದ್ದು ವೈರಸ್ ಅನ್ನು ಸೋಂಕಿಸುವ ಮನುಷ್ಯರಾಗಿದ್ದೀರಿ. ದಯವಿಟ್ಟು ಲಸಿಕೆ ಪಡೆದುಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.
ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಇದೆ. ನೀವು ಲಸಿಕೆ ಪಡೆಯಲು ಬಯಸದಿದ್ದರೆ, ನಾನು ನಿಮ್ಮನ್ನು ಬಂಧಿಸುತ್ತೇನೆ. ಮತ್ತು ನಾನು ನಿಮ್ಮ ಹಿಂಬದಿಗೆ ಲಸಿಕೆಯನ್ನು ಚುಚ್ಚುತ್ತೇನೆ. ನೀವು ಕೀಟಗಳು. ನಾವು ಈಗಾಗಲೇ ಬಳಲುತ್ತಿದ್ದೇವೆ..ನಿಮ್ಮ ಹಠಮಾರಿ ಧೋರಣೆಯಿಂದಾಗಿ ನೀವು ಹೊರೆಯನ್ನು ಹೆಚ್ಚಿಸುತ್ತಿದ್ದೀರಿ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications