ಅಫ್ಘಾನಿಸ್ತಾನ: ಖಾಸಗಿ ಟಿವಿ ವಾಹಿನಿ ಮೇಲೆ ಆತ್ಮಹತ್ಯಾ ದಾಳಿ
ಕಾಬೂಲ್, ಮೇ 17: ಪದೇ ಪದೇ ಉಗ್ರರ ದಾಳಿಗೆ ತುತ್ತಾಗುತ್ತಲೇ ಇರುವ ಅಫ್ಘಾನಿಸ್ತಾನದಲ್ಲಿ ಬುಧವಾರ ಮತ್ತೆ ಭೀಕರ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ.
ಈ ಬಾರಿ, ಜಲಾಲಾಬಾದ್ ನಲ್ಲಿರುವ ಸರ್ಕಾರದ ಒಡೆತನದಲ್ಲಿರುವ ಟಿವಿ ಚಾನೆಲ್ ಮೇಲೆ ದಾಳಿ ನಡೆಸಲಾಗಿದೆ. ದಾಳಿ ನಡೆದ ಕೆಲ ಹೊತ್ತಿನಲ್ಲೇ ಟಿವಿ ಚಾನೆಲ್ ಕಚೇರಿಯಿರುವ ಕಟ್ಟಡವನ್ನು ಸುತ್ತುವರಿದಿರುವ ಭದ್ರತಾ ಪಡೆಗಳು ಉಗ್ರರೊಂದಿಗೆ ಗುಂಡಿನ ಚಕಮಕಿಯಲ್ಲಿ ನಿರತವಾಗಿವೆ.

ಕೆಲ ಹೊತ್ತು ಗುಂಡಿನ ದಾಳಿ ನಡೆಸಿದ ನಂತರ, ಈ ಮೂವರಲ್ಲಿ ಇಬ್ಬರು ಉಗ್ರರು ಕಚೇರಿಯೊಳಗೇ ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ. ಆದರೆ, ಮತ್ತೊಬ್ಬ ಮಾತ್ರ ತನ್ನ ದಾಳಿ ಮುಂದುವರಿಸಿದ್ದಾನೆ.
ಸುಮಾರು ಮೂವರು ದಾಳಿಕೋರರು ಟಿವಿ ವಾಹಿನಿ ಕಚೇರಿಯೊಳಕ್ಕೆ ಬೆಳಗ್ಗೆಯೇ ನುಗ್ಗಿದ್ದಾರೆ. ಕಾಬೂಲ್ ಗೆ ಹತ್ತಿರದಲ್ಲೇ ಇರುವ ನಂಗಾರಾಹಾರ್ ಪ್ರಾಂತ್ಯದ ರಾಜಧಾನಿ ಜಲಾಲಾಬಾದ್ ನಲ್ಲಿರುವ ರಾಜ್ಯಪಾಲರ ನಿವಾಸದ ಕಾಂಪೌಂಡಿಗೆ ಅಂಟಿಕೊಂಡಂತೇ ಇರುವ ಈ ಟಿವಿ ಚಾನೆಲ್ ಕಟ್ಟಡದ ಮೇಲೆ ದಾಳಿಯಾಗಿರುವುದು ಎಲ್ಲರನ್ನೂ ದಿಗ್ಭ್ರಮೆಗೊಳಪಡಿಸಿದೆ ಎಂದು ಆಫ್ಘಾನಿಸ್ತಾನದ ಭದ್ರತಾ ಪಡೆಗಳ ಅಧಿಕಾರಿಯೊಬ್ಬರು ಹೇಳಿದ್ದಾರೆ.
{promotion-urls}
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications